
20th May 2025
ಬಿಜೆಪಿ ರಾಜ್ಯಾಧ್ಯಕ್ಷರಾದ ಹಾಗೂ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯೇಂದ್ರ ಅವರಿಗೆ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಯಿ ಅವರಿಗೆ, ಸಣ್ಣ ನೀರಾವರಿ ಇಲಾಖೆ ನಿವೃತ್ತ ಕಾರ್ಯದರ್ಶಿ ಕರ್ನಾಟಕ ಸರ್ಕಾರ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ ಚಿಣಿ ಅವರು ಇಂದು ಮಂಗಳವಾರ ಬೆಂಗಳೂರಿನಲ್ಲಿ ತಮ್ಮ ಪುತ್ರನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಮದುವೆಗೆ ಬಂದು ಮದುಮಕ್ಕಳನ್ನು ಆಶೀರ್ವದಿಸಬೇಕೆಂದು ಅಹ್ವಾನಿಸಿದರು.
ಇದೇ ವೇಳೆ ಕರ್ನಾಟಕ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್, ಬಿಜೆಪಿ ಮುಖಂಡರಾದ ಬಸವರಾಜ ಹಳ್ಳೂರು, ಶರಣು ತಳ್ಳಿಕೇರಿ, ಬಿಜೆಪಿ ಮಂಡಲ ಅಧ್ಯಕ್ಷರಾದ ಮಹಾಂತೇಶ್ ಬಾದಾಮಿ, ವಿಜಯಕುಮಾರ್ ಹಿರೇಮಠ, ಅಶೋಕ ಬಳ್ಳೂಟಗಿ, ಕೆ. ಮಹೇಶ್, ವೀರಭದ್ರಪ್ಪ, ಮಲ್ಲಣ್ಣ ಪಲ್ಲೆದ್, ಪರಶುರಾಮ ನಾಗರಾಳ, ಲಾಡಸಾಬ್ ಕೊಳ್ಳಿ ಸೇರಿದಂತೆ ಕುಷ್ಟಗಿ ನಗರದ ಬಿಜೆಪಿ ಮುಖಂಡರು ಉಪಸ್ಥಿತದ್ದರು.
GM News Kushtagi.
ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಇಲಾಖೆ ನಿವೃತ್ತ ಕಾರ್ಯದರ್ಶಿ ಹಾಗೂ ಬಿಜೆಪಿ ಮುಖಂಡರಾದ ಪ್ರಭಾಕರ ಚಿಣಿ ಅವರು ಇಂದು ಮಂಗಳವಾರ ಬೆಂಗಳೂರಿನಲ್ಲಿ ತಮ್ಮ ಪುತ್ರನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಕೊಟ್ಟು ಮದುವೆಗೆ ಬರಬೇಕೆಂದು ಅಹ್ವಾನಿಸಿದರು.
ತುಂಗಭದ್ರಾ ಜಲಾಶಯದ ೧೯ನೇ ಗೇಟ್ ಎಲ್ಲಾ ಗೇಟ್ ಗಳ ಜೊತೆ ಮುಂದಿನ ರ್ಷವೇ ಬದಲಾಯಿಸಿ : ದರೂರು ಪುರುಷೋತ್ತಮ್ ಗೌಡ