
4th September 2025
ಕುಷ್ಟಗಿ ತಾಲೂಕಾ ಹಿರೇಮನ್ನಾಪೂರ ಗ್ರಾಮದಲ್ಲಿ ಲಿಂಗೈಕ್ಯ ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬುಧವಾರ 3-4-2025 ರಂದು ಕುಷ್ಟಗಿ ನಗರದ ಮದ್ದಾನಿ ಹಿರೇಮಠದ ಶ್ರೀ ಕರಿಬಸವ ಶಿವಾಚಾರ್ಯರು ಹಾಗೂ ಹಿರೇಮನ್ನಾಪುರದ ಶ್ರೀ ಮಲ್ಲಯ್ಯ ತಾತನವರು,
ಶ್ರೀ ಗುರು ಶಂಕರಲಿಂಗ ಶಿವಯೋಗಿಗಳ ಪುರಾಣದ ಜ್ಯೋತಿ ಬೆಳಗಿಸುವದರ ಮೂಲಕ ಕಾರ್ಯಕ್ರಮ
ಉದ್ಘಾಟಿಸಿದರು. ಹಾಗೂ ಗೋ ಮಾತೇ ಪೂಜೆ ಮಾಡುವದರ ಮೂಲಕ ಶ್ರೀ ಶಿವಯೋಗಿಗಳ ಪುರಾಣವನ್ನು ಪ್ರಾರಂಭಿಸಲಾಯಿತು.
ಇದೇ ವೇಳೆ ಶ್ರೀ ಗುರು ಶಂಕರಲಿಂಗ ಮಠ ಹಿರೇಮನ್ನಾಪೂರದ ಗೌರವಾಧ್ಯಕ್ಷರಾದ ಹಾಗೂ ಧರ್ಮಾಧಿಕಾರಿಗಳಾದ ಬಾಲಚಂದ್ರಪ್ಪನವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿಜಯ ಸ್ವಾಮಿಗಳು, ವೀರಯ್ಯ ಸ್ವಾಮಿಗಳು, ಪ್ಯಾಟಯ್ಯ ಸ್ವಾಮಿಗಳು ಹಾಗೂ ಶಿವಾನಂದ ಗುರುಗಳು ಸೇರಿದಂತೆ ಇತರರಿದ್ದರು.
ಭೀಮಸೇನರಾವ್ ಕುಲಕರ್ಣಿ, ಜಿಎಂ ನ್ಯೂಜ್ ಕುಷ್ಟಗಿ.
ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ ಅಂಗವಾಗಿ ಮೊದಲನೇ ದಿನ ಪುರಾಣದ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಶ್ರೀಗಳವರಿಂದ ಚಾಲನೆ.
ಶ್ರೀ ಗುರು ಶಂಕರಲಿಂಗ ಶಿವಯೋಗಿಗಳ ಜಾತ್ರೆಯ ನಿಮಿತ್ಯ 3ನೇ ದಿನದಂದು ಬೆಟ್ಟದಲ್ಲಿ ಸತತ 24 ತಾಸು ಭಜನೆ
ಹಿರೇಮನ್ನಾಪೂರ ಗ್ರಾಮದಲ್ಲಿ ಗುರುವಾರ ಎರಡನೇ ದಿನದ ಪುರಾಣ ಕಾರ್ಯಕ್ರಮ ಉದ್ಘಾಟನೆ
ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಕುರಿತು ಕುಷ್ಟಗಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮ
ಪರಮಪೂಜ್ಯ ಶ್ರೀ ಶಂಕರಲಿಂಗ ಗುರುವರ್ಯರ 41 ನೇ ಪುಣ್ಯತಿಥಿ, ಜಾತ್ರಾ ಮಹೋತ್ಸವ.
ಶ್ರೀ ಸಂಜೀವ ಜೋಶಿ ಅವರಿಂದ ಚಿಪ್ಪಗಿರಿಯ ತಪೋನಿಧಿ ಶ್ರೀ ವಿಜಯದಾಸರ ಸೇವಾ ಬಳಗದಲ್ಲಿ ಇಂದು 250ನೇ ನೇರ ಪ್ರಸಾರದ ಸಂಗೀತ ಕಾರ್ಯಕ್ರಮ