
9th October 2025
ಕುಷ್ಟಗಿ : ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆಯು, ಕುಷ್ಟಗಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ದಿನಾಂಕ 10-10-2025 ಶುಕ್ರವಾರದಂದು ಮುಂಜಾನೆ 10 ಗಂಟೆಗೆ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸದಲ್ಲಿ ಏರ್ಪಡಿಸಲಾಗಿದೆ.
ಯುವ ಸಮ್ಮೇಳನ ಹಾಗೂ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿಗಳಾದ ಶ್ರೀ ನಿಗಮ್ ಭಂಡಾರಿ ಹಾಗೂ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥಗೌಡ ಹೆಚ್.ಎಸ್. ಮತ್ತು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿಗಳಾದ ಶ್ರೀ ದೀಪಿಕಾ ರೆಡ್ಡಿ ಮತ್ತು ಶ್ರೀ ಇಲಾಹಿ ಸಿಕಂದರ್ ಇವರುಗಳು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತ ಮುಖಂಡರೆಲ್ಲರೂ ಆಗಮಿಸಬೇಕೆಂದು, ಬಸವರಾಜ್ ಮಲ್ಲಾಡದ್,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಇವರು ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ : ಕಾಂಗ್ರೆಸ್ ಕಚೇರಿ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸ ಕುಷ್ಟಗಿ.
ವರದಿ :- ಭೀಮಸೇನ್ ರಾವ್ ಕುಲಕರ್ಣಿ, ಜಿಎಂ ನ್ಯೂಜ್ ಕುಷ್ಟಗಿ.
ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆಯು, ಕುಷ್ಟಗಿ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ನಾಳೆ ದಿನಾಂಕ 10-10-2025 ಶುಕ್ರವಾರದಂದು ಮುಂಜಾನೆ 10 ಗಂಟೆಗೆ, ಮಾಜಿ ಸಚಿವರಾದ ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸದಲ್ಲಿ ಏರ್ಪಡಿಸಲಾಗಿದೆ ಎಂದು ಬಸವರಾಜ್ ಮಲ್ಲಾಡದ್,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುವ ಕಾಂಗ್ರೆಸ್ ಸಮಿತಿ ಕೊಪ್ಪಳ ಇವರು ತಿಳಿಸಿದ್ದಾರೆ.
ದಲಿತ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಗಾಳೆಪ್ಪ ಹಿರೇಮನಿಗೆ- ಠಾಣೆಯಲ್ಲೆ ಹಲ್ಲೆ: ದಲಿತ ಮುಖಂಡರ ಪ್ರತಿಭಟನೆ- ರಾತ್ರೋ ರಾತ್ರಿ ಕುಕನೂರ ಪಿಎಸ್ಐ ಗುರುರಾಜ ಅಮಾನತ್
ಗಂಗಾವತಿಯಲ್ಲಿ ಯುವಕನ ಭೀಕರ ಕೊಲೆ- ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಕೆ.ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿದ ದುಷ್ಜರ್ಮಿಗಳು
ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು- ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬಾಂಬ್: ಆಡಿಯೋ ಸಂದೇ- ಹಿಟ್ನಾಳ್ ಕುಟುಂಬ, ತಂಗಡಗಿ ಮತ್ತು ರಾಯರೆಡ್ಡಿ ವಿರುದ್ಧ ಗರ್ಂ
ಎಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಗಳಿಗೆ ಖುಲಾಸೆ ಹುಲಿಹೈದರ ಹನುಮೇಶ ನಾಯಕ ಸೇರಿ 9 ಜನರು ನಿರ್ದೋಷಿ: ಜಿಲ್ಲಾ ನ್ಯಾಯಾಧದೀಶರ ಆದೇಶ
ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಗತವೈಭವ ಮರುಕಳಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್