25th June 2025
ಗದಗ: ಗದಗ್ ಪೊಲೀಸ್ ಉಪವಿಭಾಗ ವತಿಯಿಂದ ಮಾನ್ಯ ಶ್ರೀ ಮುರ್ತುಜ್ ಖಾದ್ರಿ ಡಿ ಎಸ್ ಪಿ ಗದಗ್ ರವರ ನೇತೃತ್ವದಲ್ಲಿ ಸಿಪಿಐ ಶ್ರೀ ಧೀರಜ್ ಸಿಂದೆ. ಪಿ. ಐ. ಶ್ರೀ ಸಿದ್ದರಾಮೇಶ್ವರ ಗಡೆದ ಲಾಲಾಸಾಬ್ ಜೂಲಕಟ್ಟಿ ಹಾಗೂ ಪಿಎಸ್ಐ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಒಟ್ಟು 150 ಅಧಿಕಾರಿಗಳು ಹಾಗೂ ಸಿಬ್ಬಂದಿ ಜನರು ರೋಡ್ ವಾಕ್ ಮೂಲಕ ಅಂತರಾಷ್ಟ್ರೀಯ ಮಾದಕ ದ್ರವ್ಯ ನಿರ್ಮೂಲನೆ ಅಂಗವಾಗಿ ಮುಳುಗುಂದ್ ನಾಕಾ ದಿಂದ ಜುಮ್ಮಾ ಮಸೀದಿ ಸರಾಪ್ ಬಜಾರ್. ಟಾಂಗೂಕೋಟ್. ಮಹೇಂದ್ರ ಕರ್ ಸರ್ಕಲ್ ಮಾರ್ಗವಾಗಿ ಗಾಂಧಿ ಸರ್ಕಲ್ ದಲ್ಲಿ ಮಾನವ ಸರಪಳಿ ನಿರ್ಮಿಸಿ. ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು