15th July 2025

ಗದಗ: ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ನೇಮಿಸಿ ಸರ್ಕಾರ ಆದೇಶಿಸಿದೆ.
ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಯಂಗ್ & ಎನರ್ಜಿಟಿಕ್ ಅಧಿಕಾರಿ ರೋಹನ್ ಜಗದೀಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
ಕಳೆದೆ ಎರಡೂವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಎಸ್ಪಿ ಬಿ.ಎಸ್ ನೇಮಗೌಡ ಅವರನ್ನು ಬೆಂಗಳೂರು ಸಿಟಿ ನಾರ್ಥ್ ಡಿವಿಜಿನ್ ಡಿಸಿಪಿಯಾಗಿ ನೇಮಕ ಮಾಡಿಲಾಗಿದೆ

ಶ್ರೀ ಮಹಾಲಕ್ಷ್ಮೀ (ಪದ್ಮಾವತಿ) ದೇವಿಯ ಹಾಗೂ ಶ್ರೀ ಜೋಡು ಹನುಮಂತದೇವರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ : ಶ್ರೀ ಶ್ರೀ ಶ್ರೀ 1008 ಶ್ರೀ ಮದುತ್ತರಾದಿ ಮಠಾದೀಶರಾದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರಿಂದ.

77 ನೇ ಗಣರಾಜ್ಯೋತ್ಸವದ ಪ್ರಯುಕ್ತ ಶ್ರೀಮತಿ ರಶ್ಮಿ ಪ್ರಶಾಂತ್ ಕುಲಕರ್ಣಿ ಕುಷ್ಟಗಿ ಬರೆದಿರುವ ಲೇಖನ.