

15th September 2025

ಬಳ್ಳಾರಿ : ಮಾಜಿ ಸಚಿವರು, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರರ ಜನ್ಮದಿನಾಚರಣೆ ಅಂಗವಾಗಿ ನಗರದ ಅಧಿದೇವತೆ ಶ್ರೀ ಶ್ರೀ ಶ್ರೀ ಶ್ರೀ ಬಳ್ಳಾರಿ ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಮತ್ತು ಕುಂಕುಮಾರ್ಚನೆ ಮಾಡಿಸಿ ತದನಂತರ ದೇವಸ್ಥಾನ ಆವರಣದಲ್ಲಿ ಕೇಕ್ ಕಟ್ ಮಾಡುವುದರ ಮೂಲಕ ಬಿ ನಾಗೇಂದ್ರರವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಮಹಾನಗರ ಪಾಲಿಕೆಯ ಸಭಾ ನಾಯಕರಾದ ಪಿ.ಗಾದೆಪ್ಪ, ಬೆಣಕಲ್ ಬಸವರಾಜ ಗೌಡ, ಕೆಪಿಸಿಸಿ ವಕ್ತಾರರಾದ ವೆಂಕಟೇಶ್ ಹೆಗಡೆ, ಪಕ್ಷದ ಮುಖಂಡರಾದ ಎರುಕುಲ ಸ್ವಾಮಿ, ರಾಮಣ್ಣ, ಸಂಗನಕಲ್ಲು ವಿಜಯ್ ಕುಮಾರ್, ಧನುಂಜಯ ಹಮಾಲ್, ಕೌಶಿಕ್, ರಾಜ, ಓಂಕಾರಿ, ಶಂಕರ್, ಲೋಕೇಶ್, ವೆಂಕಟೇಶ್, ಮಧನ್, ಚಕ್ರಿ, ಸಂಜಯ್, ರೋಹಿತ್, ಪದ್ಮ, ಕಿಟ್ಟಿ, ನಿತೀಶ್ ಹೆಗಡೆ, ಸುರೇಶ್, ನಿಕೀಲ್ ಸೇರಿದಂತೆ ಕಾರ್ಯಕರ್ತರು ಇದ್ದರು.

ಜಿಲ್ಲಾ ಮಹಿಳಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ರಾಜಯೋಗಿನಿ ಬ್ರಹ್ಮಾಕುಮಾರಿ ಲೀಲಾಜಿ ಆಯ್ಕೆ

ಜಿಲ್ಲಾ ವಕೀಲರ ಸಂಘದ ಚುನಾವಣೆ ಫಲಿತಾಂಶ- ಜಿಲ್ಲಾಧ್ಯಕ್ಷರಾಗಿ ಪ್ರಕಾಶ ಆನಂದಳ್ಳಿ ಪ್ರಧಾನ ಕಾರ್ಯದರ್ಶಿ ಬಿ.ವಿ.ಸಜ್ಜನ ಗೆಲುವು- ಉಪಾಧ್ಯಕ್ಷರಾಗಿ ಅಂದಾನಗೌಡ, ಜಂಟಿ ಕಾರ್ಯದರ್ಶಿಯಾಗಿ ಮೇಲುಸಕ್ಕರಿ, ಖಜಾಂಚಿಯಾಗಿ ಪುಷ್ಷಾ ಬೇವೂರಗೆ ಆಯ್ಕೆ