

11th January 2026

ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಗರುಡ ನ್ಯೂಸ್ ವತಿಯಿಂದ 2026ನೇ ಸಾಲಿನ ರಾಜ್ಯಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಯನ್ನು ಶ್ರೀನಿವಾಸ ಭಂಡಾರಿ ರವರಿಗೆ ನೀಡಿ ಗೌರವಿಸಿ ಸನ್ಮಾಸಿ ಪ್ರಧಾನ ಮಾಡಲಾಯಿತು.
ಇವರು ಬಳ್ಳಾರಿ ಜಿಲ್ಲೆಯ ಗ್ರಾಮಾಂತರ ಕ್ಷೇತ್ರದ ಕೌಲ್ ಬಜಾರ್ ವಟ್ಟಪ್ಪ ಕೇರಿ,ನಿವಾಸಿಯಾಗಿದ್ದಾರೆ.ಸಾಮಾಜಿಕ ಹೋರಾಟಗಾರರು,ಹಲವು ಸುಮಾರು ವರ್ಷಗಳಿಂದ ಸಮಾಜ ಮುಖಿ ಕೆಲಸ ಕಾರ್ಯಕ್ರಮಗಳನ್ನು ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಮಾಡಿದ್ದಾರೆ.ಬಡ ಜನರ ಧ್ವನಿ ಯಾಗಿದ್ದಾರೆ ಇಂತ ಹಲವು ಸೇವೆ ಸಾಧನೆ ಮಾಡಿದ್ದಾರೆ ಎಂದು ಗುರುತಿಸಿಕೊಂಡಿದ್ದಾರೆ. ಹಾಗೆ ಬಡವರ ಬಂಧು ಕೊಡುಗೈ ಎಂದು ಕರೆಯುತ್ತಾರೆ. ಇಂತ ಸಮಾಜ ಸೇವೆ ಮಾಡುತ್ತಾ ಬಂದಿದ್ದಾರೆ ಹಾಗಾಗಿ ಇಂತ ಸೇವಾ ರತ್ನಗಳು ಎಲೆ ಮರಿ ಕಾಯಿ ಆಗಿ ಉಳಿಬಾರದು ಎಂದು ಅವರ ಸೇವೆ ಯನ್ನು ಗುರುತಿಸಿ.ಗರುಡ ನ್ಯೂಸ್ ರಾಜ್ಯ ಪ್ರಶಸ್ತಿ ಸಮಾಜ ಸೇವಾ ರತ್ನ ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ , ಹಾಗೆ ಆಯ್ಕೆಮಾಡಿ ರಾಜ್ಯ ಪ್ರಶಸ್ತಿಯನ್ನು ಶ್ರೀನಿವಾಸ್ ಭಂಡಾರಿಗೆ ನೀಡಿದ್ದಾರೆ.ಇನ್ನು ಹೆಚ್ಚು ಹೆಚ್ಚು ಇಂತ ಸಮಾಜ ಸೇವೆ ಕೆಲಸಗಳನ್ನು ಮಾಡಬೇಕು ಎಂದು ಗರುಡ ನ್ಯೂಸ್ ತಂಡದವರು ಹಾರೈಸಿದರು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ