26th June 2025

ಚಡಚಣ:ಪಟ್ಟಣದ ವಿದ್ಯಾ ಕಲ್ಯಾಣಶೆಟ್ಟಿ ಅವರು ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಅಮ್ಮ ಫೌಂಡೆಷನ ಸಂಚಾಲಕರಾದ ಕಬೂಲ್ ಕೊಕಟನೂರ ಮತ್ತು ಕಾರ್ಯದರ್ಶಿಗಳಾದ ಎಚ್ ಆರ್ ಕೊಕಟನೂರ ಪ್ರಕಟಿಸಿದ್ದಾರೆ.
ವಿದ್ಯಾ ಕಲ್ಯಾಣಶೆಟ್ಟಿ ಅವರು ಚಡಚಣ ತಾಲೂಕಿನಲ್ಲಿ ಸಮೃದ್ಧಿ ಮಹಿಳಾ ಸೇವಾ ಸಂಸ್ಥೆಯನ್ನು ಕಟ್ಟಿ ಅನೇಕ ಮಹಿಳಾ ಪರ ಕಾರ್ಯಗಳನ್ನು ಮಾಡಿ ನೊಂದ ಮಹಿಳೆಯರಿಗೆ ದಾರಿ ದೀಪವಾಗಿದ್ದಾರೆಂದು ಅವರ ಈ ಸೇವೆಯನ್ನು ಪರಿಗಣಿಸಿ ನಮ್ಮ ಸಂಸ್ಥೆಯು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ