26th June 2025

ಚಡಚಣ:ಪಟ್ಟಣದ ವಿದ್ಯಾ ಕಲ್ಯಾಣಶೆಟ್ಟಿ ಅವರು ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಅಮ್ಮ ಫೌಂಡೆಷನ ಸಂಚಾಲಕರಾದ ಕಬೂಲ್ ಕೊಕಟನೂರ ಮತ್ತು ಕಾರ್ಯದರ್ಶಿಗಳಾದ ಎಚ್ ಆರ್ ಕೊಕಟನೂರ ಪ್ರಕಟಿಸಿದ್ದಾರೆ.
ವಿದ್ಯಾ ಕಲ್ಯಾಣಶೆಟ್ಟಿ ಅವರು ಚಡಚಣ ತಾಲೂಕಿನಲ್ಲಿ ಸಮೃದ್ಧಿ ಮಹಿಳಾ ಸೇವಾ ಸಂಸ್ಥೆಯನ್ನು ಕಟ್ಟಿ ಅನೇಕ ಮಹಿಳಾ ಪರ ಕಾರ್ಯಗಳನ್ನು ಮಾಡಿ ನೊಂದ ಮಹಿಳೆಯರಿಗೆ ದಾರಿ ದೀಪವಾಗಿದ್ದಾರೆಂದು ಅವರ ಈ ಸೇವೆಯನ್ನು ಪರಿಗಣಿಸಿ ನಮ್ಮ ಸಂಸ್ಥೆಯು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಶವ ಪತ್ತೆ: ಕೊಲೆ, ಆತ್ಮಹತ್ಯೆ ಅಥವಾ ಅಪಘಾತವೇ? ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಗಂಗಾವತಿ: ಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ!- ಆನ್ ಲೈನ್ ಗೇಮ್ ಬೆಡವೆಂದು ಬುದ್ದಿವಾದಕ್ಕೆ ಸಿಟ್ಟು

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ