26th June 2025

ಚಡಚಣ:ಪಟ್ಟಣದ ವಿದ್ಯಾ ಕಲ್ಯಾಣಶೆಟ್ಟಿ ಅವರು ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಅಮ್ಮ ಫೌಂಡೆಷನ ಸಂಚಾಲಕರಾದ ಕಬೂಲ್ ಕೊಕಟನೂರ ಮತ್ತು ಕಾರ್ಯದರ್ಶಿಗಳಾದ ಎಚ್ ಆರ್ ಕೊಕಟನೂರ ಪ್ರಕಟಿಸಿದ್ದಾರೆ.
ವಿದ್ಯಾ ಕಲ್ಯಾಣಶೆಟ್ಟಿ ಅವರು ಚಡಚಣ ತಾಲೂಕಿನಲ್ಲಿ ಸಮೃದ್ಧಿ ಮಹಿಳಾ ಸೇವಾ ಸಂಸ್ಥೆಯನ್ನು ಕಟ್ಟಿ ಅನೇಕ ಮಹಿಳಾ ಪರ ಕಾರ್ಯಗಳನ್ನು ಮಾಡಿ ನೊಂದ ಮಹಿಳೆಯರಿಗೆ ದಾರಿ ದೀಪವಾಗಿದ್ದಾರೆಂದು ಅವರ ಈ ಸೇವೆಯನ್ನು ಪರಿಗಣಿಸಿ ನಮ್ಮ ಸಂಸ್ಥೆಯು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ