11th October 2024
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.