11th October 2024

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಕುಮತಿ ಗ್ರಾಮಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಕಾಲು ಜಾರಿ ನೀರಿನ ಹಳ್ಳದಲ್ಲಿ ಬಿದ್ದು ಮೃತಪಟ್ಟ ಮೂವರು ಬಾಲಕರ (ಗುರು, ವಿನಯ್, ಸಾಗರ ) ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕ ವಾಗಿ ತಲಾ ಐದು ಲಕ್ಷ ರೂ. ನೆರವು ನೀಡಿದರು.
ಇದೇ ಸಂದರ್ಭದಲ್ಲಿ ಅರೋಗ್ಯ, ಶಿಕ್ಷಣಕ್ಕೆ ಆರ್ಥಿಕ ನೆರವು ಕೋರಿದ 15 ಕುಟುಂಬಗಳಿಗೆ ಐದು ಲಕ್ಷ ರೂ. ನೀಡಿದರು. ಶಾಸಕ ಶ್ರೀನಿವಾಸ್, ಜಿಲ್ಲಾಧಿಕಾರಿ ದಿವಾಕರ್ ಉಪಸ್ಥಿತರಿದ್ದರು.

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ