
ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ ಮನವಿ ಪತ್ರ ಸಲ್ಲಿಸಿದ್ದರು .