

14th April 2025

ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಕುಮಾರ ಲೆಂಗಟಿ , ರಾಜು ವಾಡೇಕರ , ನೀಲಕಂಠ ಬಬಲಾದ , ಗೀತಾ ವಾಡೇಕರ ಇತರರು ಇದ್ದರು

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ

ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಿವಶರಣಪ್ಪಗೌಡ್ರ ಪಾಟೀಲ್ ನಿಧನ.