
14th April 2025
ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಕುಮಾರ ಲೆಂಗಟಿ , ರಾಜು ವಾಡೇಕರ , ನೀಲಕಂಠ ಬಬಲಾದ , ಗೀತಾ ವಾಡೇಕರ ಇತರರು ಇದ್ದರು
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು