

14th April 2025

ಕಲಬುರಗಿ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ವಿಜಯಕುಮಾರ ಲೆಂಗಟಿ , ರಾಜು ವಾಡೇಕರ , ನೀಲಕಂಠ ಬಬಲಾದ , ಗೀತಾ ವಾಡೇಕರ ಇತರರು ಇದ್ದರು

ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ- ಕಾಂಗ್ರೆಸ್ಸಿಗೆ ಸೋಲು: ಚಂದ್ರಶೇಖರ ನಾಲತ್ವಾಡ ವಿಷಾದ- ಸುಲಭ ಗೆಲುವ ಮರೆತ ನಾಯಕರು: ಕಾಂಗ್ರೆಸ್ಸಿಗೆ ಹಿನ್ನಡೆ

ಸ್ಥಳೀಯ ಸಂಸ್ಥೆಗಳ ಯೋಜನಾ ಸಮಿತಿ ಸದಸ್ಯರ ಚುನಾವಣೆ- ೬ ಸ್ಥಾನಕ್ಕೆ ೪ ಬಿಜೆಪಿ ೨ ಕಾಂಗ್ರೆಸ್ ಸದಸ್ಯರು ಆಯ್ಕೆ- ಬಿಜೆಪಿ ಮುಖಂಡರಿಗೆ ಹರ್ಷ: ಕಾಂಗ್ರೆಸ್ಸಿಗರಿಗೆ ಸೋಲಿನ ಮುಜುಗರ