ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134 ನೇ ಜಯಂತಿ ಪ್ರಯುಕ್ತ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು
08 Apr 2025
30 ಲಕ್ಷದ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ
01 Apr 2025
*ಡೀಸೆಲ್ ದರ ಏರಿಕೆಗೆ ಬಾಲರಾಜ್ ಗುತ್ತೇದಾರ ಖಂಡನೆ*
25 Mar 2025
ಕಲಬುರಗಿ:- ನಗರದ ಜಿಲ್ಲಾ ಪಂಚಾಯತ ಅವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ವತಿಯಿಂದ ಜಿಲ್ಲೆಯ ಭೂಪಾಲ ತೆಗನೂರ ಗ್ರಾಮ ಪಂಚಾಯತ ಅಭಿವದ್ಧಿ ಅಧಿಕಾರಿಯನ್ನು ಕೂಡಲೆ ಕೆಲಸದಿಂದ ವಜಾಗೊಳಿಸವ ಬಗ್ಗೆ ಜಿಲ್ಲಾ ಅಧ್ಯಕ್ಷರಾದ ಅಣವಿರಪ್ಪ ಎಸ್. ಹೆಬ್ಬಾಳ ಅವರ ಸಮುಖದಲ್ಲಿ ಮನವಿ ಪತ್ರ ಸಲ್ಲಿಸಿದ್ದರು .