

1st April 2025

ವೇಗ ವಾಹಿನಿ
ಕಲಬುರಗಿ: ಡೀಸೆಲ್ ದರ ಲೀಟರಿಗೆ ₹2 ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ಧಾರವನ್ನು ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಅವರು ಕಟುವಾಗಿ ಟೀಕಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯದ ಜನತೆಗೆ ಇನ್ನೊಂದು ಶಾಕ್ ನೀಡಿದೆ ಎಂದಿದ್ದಾರೆ.
ಕಳೆದ ಹತ್ತು ತಿಂಗಳಲ್ಲಿ ಡಿಸೇಲ್ ಪ್ರತಿ ಲೀಟರಿಗೆ ₹5 ಏರಿಕೆ ಭಾಗ್ಯ ಕೊಟ್ಟಿರುವ ರಾಜ್ಯ ಕಾಂಗ್ರೆಸ್ ಸರಕಾರ, ಯುಗಾದಿ ಹೊಸ ದಿನವೇ ಹೊಸ ಹೊಸ ದರ ವಿಧಿಸಿ ದರ ಬೀಜಾಸುರ ಸರಕಾರ ವಿಜೃಂಭಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಳಗ್ಗೆ ನಿದ್ರೆಯಿಂದ ಜನರೆದ್ದರೆ ಸುಲಿಗೆ ಬರೆ ಹಾಕುತ್ತಿದೆ ಎಂದರು.
ಕೂಡಲೆ ಹಾಲಿನ ಹಾಗೂ ಡಿಸೆಲ್ ದರ್ ಏರಿಕೆ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ವೇಗ ವಾಹಿನಿ

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ

ಮಹಿಳಾ ಮೀಸಲಾತಿಗೆ ವಿರೋಧ: ಹೇಮಲತಾ ನಾಯಕ ಆಕ್ರೋಶ- ಸಾಮಾನ್ಯ ಮಹಿಳೆಯರಿಗೆ ಅಧಿಕಾರ:ಕಾಂಗ್ರೆಸ್ ಅಡ್ಡಿಪಡಿಸಿದೆ

2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಎಚ್.ಕೆ. ಪಾಟೀಲ