19th December 2024

ಮೂರು ದ್ವಿಚಕ್ರ ವಾಹನಕ್ಕೆ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ಮುಳಬಾಗಿಲು ತಾಲ್ಲೂಕಿನ ಎನ್.ವಡ್ಡಹಳ್ಳಿ-ಗುಡಿಪಲ್ಲಿಗೆ ಹೋಗುವ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕೋನಂಗುಂಟೆ ಗ್ರಾಮದ ರಾಧಪ್ಪ (45), ವೆಂಕಟರಾಮಪ್ಪ (45), ವೆಂಕಟರಾಮಪ್ಪ ಪತ್ನಿ ಅಲುವೇಲಮ್ಮ (30) ಹಾಗೂ ಇಬ್ಬರು ಅಪರಿಚಿತರು ಮೃತಪಟ್ಟಿದ್ದಾರೆ. ಕೂಲಿ ಕೆಲಸ ಮಾಡಿಕೊಂಡು ಮನೆಗೆ ಹೋಗುತ್ತಿದ್ದ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026. ಸಮ್ಮೇಳನ ಸರ್ವಾಧ್ಯಕ್ಷರ ಆಯ್ಕೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಭೀಮಣ್ಣ ಖಂಡ್ರೆಗೆ ಮೋಹನ ಪಾಟೀಲರಿಂದ ಗೌರವ

ಮರಡಿನಾಗಲಾಪೂರ ಪ್ರಾಥಮಿಕ ಶಾಲೆಯಲ್ಲಿ* *ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ