

13th February 2025

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ
ಕರ್ನಾಟಕ ಸರ್ಕಾರ ಯುವ ವ್ಯವಹಾರಗಳ ಮತ್ತು ಕ್ರೀಡಾ ಸಚಿವಾಲಯ ಹಾಗೂ ಪ್ರಾದೇಶಿಕ ಎನ್ಎಸ್ಎಸ್ ನಿರ್ದೇಶನಾಲಯ ಶೇಷಾದ್ರಿಪುರಂ, ಬೆಂಗಳೂರು ಹಾಗೂ ಪ್ರಥಮ ದರ್ಜೆ ಕಾಲೇಜು, ಯಲಹಂಕ ಇವರ ಸಹಯೋಗದಲ್ಲಿ ದಿನಾಂಕ 11/02/2025 ರಿಂದ 17/02/2025 ರವಗೆ ಹಮ್ಮಿಕೊಂಡಿರುವ ರಾಷ್ಟ್ರೀಯ ಭಾವೈಕ್ಯದ ಶಿಬಿರಕ್ಕೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಿಂದ ಆಯ್ಕೆಯಾದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಎನ್ಎಸ್ಎಸ್ ಸ್ವಯಂಸೇವಕ ತುಕಾರಾಮ ರಮೇಶ ಗೌಡರ ಇವರಿಗೆ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಪ್ರೊ. ಎಂ . ಜಿ. ಹೆಗಡೆ ಹಾಗೂ ಎನ್ ಎಸ್ ಎಸ್ ಅಧಿಕಾರಿಗಳಾದ ಲಖತ್ ಅತ್ತಾರ ಮತ್ತು ರೇಣುಕಾ ಜುಂಜವಾಡಕರ ಹಾಗೂ ಸಿಬ್ಬಂದಿವರ್ಗ ಅಭಿನಂದಿಸಿದರು.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ