
21st June 2025
ಕನ್ನಡದ ಹೆಸರಾಂತ ಕಲಾವಿದ ರಂಗಕರ್ಮಿ ಕನ್ನಡಪರ ಹೋರಾಟಗಾರ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ ವಿ ನಾಗರಾಜ ಮೂರ್ತಿ ಹಾಗೂ ಪ್ರಿಯಾಂಕ ಮಾಸಪತ್ರಿಕೆ ಎಕ್ಸಿಕ್ಯೂಟಿವ್ ಸಂಪಾದಕಿ ಎಸ್. ಜಿ. ತುಂಗಾ ರೇಣುಕಾ ದಂಪತಿಗಳಿಂದ
ಮುಂಜಾನೆ ಬೆಳಕು
ಸಂಚಿಕೆ ಬಿಡುಗಡೆ ಸಂಪಾದಕರ ನ.ಮ.ಮೆಣಸಿನಕಾಯಿ
ಈ ವೇಳೆ ಡಾ.ಎ.ಬಿ.ಇಟಗಿ ನಿತೀನ ಮೆಣಸಿನಕಾಯಿ ಸೇರಿದ್ದಂತೆ ಇತರರು ಶುಭ ಹಾರೈಸಿದರು.
ಶ್ರೀಮತಿ ತಂಗವ್ವ ನಂದಪ್ಪ ಬಾಗೇವಾಡಿ ಇವರ ಶತಮಾನೋತ್ಸವದ ಕಾರ್ಯಕ್ರಮ ಮತ್ತು ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಸಮಾರಂಭ
ಬೈಲಹೊಂಗಲದಲ್ಲಿ ಮಲಪ್ರಭಾ ಹಾಸ್ಪಿಟಲ್ ಉದ್ಘಾಟನೆ ನೂತನ ಆಸ್ಪತ್ರೆಯಿಂದ ಜನರ ಆರೋಗ್ಯ ಸಮಸ್ಯೆ ದೂರವಾಗಲಿ - ಡಾ.ಶಿವಾನಂದ ಭಾರತಿ ಸ್ವಾಮಿಜಿ