

13th February 2026

ಬೆಳಗಾವಿ:
ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿಗೆ ಅಧಿಕಾರೇತರ ಸದಸ್ಯ ರಾಗಿ ಸುರೇಶ ಇಟಗಿ ಅವರನ್ನು ಸರ್ಕಾರ ನಾಮ ನಿರ್ದೇಶನ ಮಾಡಿದೆ. ಎಲ್ಲರ ಸಹಕಾರದೊಂದಿಗೆ ಬ್ಯಾಂಕಿನ ಪ್ರಗತಿಗೆ ಹಾಗೂ ಸಹಕಾರಿ ಕ್ಷೇತ್ರದ ಏಳಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದ್ದಾರೆ.

ಕುರುಬ ಸಮುದಾಯದ ವಿರುದ್ದ ಹೇಳಿಕೆ ಖಂಡನೀಯ ಸಿ.ಸಿ.ಪಾಟೀಲ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ರುದ್ರಣ್ಣ ಗುಳಗುಳಿ

ಕಾಂಗ್ರೆಸ್ ಮಹಿಳೆಯರನ್ನು ಗ್ಯಾರಂಟಿಗೆ ಸಿಮೀತಗೊಳಿಸಿದೆ- ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಆರೋಪ

ಮಹಿಳಾ ಮೀಸಲಾತಿಗೆ ವಿರೋಧ: ಹೇಮಲತಾ ನಾಯಕ ಆಕ್ರೋಶ- ಸಾಮಾನ್ಯ ಮಹಿಳೆಯರಿಗೆ ಅಧಿಕಾರ:ಕಾಂಗ್ರೆಸ್ ಅಡ್ಡಿಪಡಿಸಿದೆ

2030ಕ್ಕೆ ಗದಗ ನಗರದಲ್ಲಿ ಸುಸಜ್ಜಿತವಾದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ: ಎಚ್.ಕೆ. ಪಾಟೀಲ