ಮಹೇಶರಡ್ಡಿ ಮುದ್ನಾಳ ಅವರ ಹುಟ್ಟು ಹಬ್ಬದ ಪ್ರಯುಕ್ತ ಪೆನ್ನು ನೋಟ್ ಬುಕ್ಸ್ ಮತ್ತು ಕಂಪಸ್ ಬಾಕ್ಸ್ ವಿತರಣೆ.
7th August 2025
ನಮ್ಮ ಭಾಗದ ಜನರು ಮುಗ್ಧರು, ಅದರಲ್ಲಿ ಅನಕ್ಷರಸ್ಥರು ಇದ್ದಾರೆ ಅವರಿಗೆ ಬ್ಯಾಂಕ್ ನ ವ್ಯವಹಾರಗಳ ಬಗ್ಗೆ ಮಾಹಿತಿ ಕಡಿಮೆ. ಬ್ಯಾಂಕ್ ಸಿಬ್ಬಂದಿಯವರು ತಮ್ಮ ಯೋಜನೆಗಳ ಬಗ್ಗೆ ಜನರಿಗೆ ವಿವರವಾಗಿ ಮಾಹಿತಿ ನೀಡುವ ಮೂಲಕ ಅವರನ್ನು ತಮ್ಮ ಗ್ರಾಹಕರನ್ನಾಗಿ ಮಾಡಿಕೊಳ್ಳಬೇಕು ಶಾಸಕ ಶರಣ್ ಗೌಡ ಕಂದಕೂರ್
17th July 2025
ಹೆಸರು ಬೆಳೆಗಳಿಗೆ ಅಲ್ಲಲ್ಲಿ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ರೈತರು ಇದರ ತಡೆಗೆ ಕೃಷಿ ಇಲಾಖೆ ಸೂಚಿಸಿದ ನಿರ್ವಹಣಾ ಕ್ರಮಗಳನ್ನು ಪಾಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ. ಹೇಳಿದ್ದಾರೆ.
5th July 2025
ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಯಾದಗಿರಿಯಲ್ಲಿ ಮೌನ ಮಾನವ ಸರಪಳಿ ಪ್ರತಿಭಟನೆ