
ಮುತ್ತಗಾ ಗ್ರಾಮದಲ್ಲಿ ಕೂಲಿ ಸಮಾಜದ ಮಹಾ ಶರಣ, ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಹಲವು ಭಾರಿ ಒತ್ತಾಯ ಮಾಡಿದರೂ ಯಾವುದೇ ಕ್ರಮಕೈಗೊಳ್ಳದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಶ್ನೆ ಮಾಡಿದವರನ್ನು ಬಂಧಿಸುವುದು ಯಾವ ನ್ಯಾಯ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ