ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು
17th October 2025
ಮುತ್ತಗಾ ಗ್ರಾಮದಲ್ಲಿ ಕೂಲಿ ಸಮಾಜದ ಮಹಾ ಶರಣ, ನಿಜಶರಣ ಅಂಬಿಗರ ಚೌಡಯ್ಯನ ಮೂರ್ತಿಗೆ ಅಪಮಾನ ಮಾಡಿದವರನ್ನು ಬಂಧಿಸುವಂತೆ ಹಲವು ಭಾರಿ ಒತ್ತಾಯ ಮಾಡಿದರೂ ಯಾವುದೇ ಕ್ರಮಕೈಗೊಳ್ಳದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಶ್ನೆ ಮಾಡಿದವರನ್ನು ಬಂಧಿಸುವುದು ಯಾವ ನ್ಯಾಯ ಜೆಡಿಎಸ್ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಕಟಕಟಿ
12th October 2025
ಮೂರ್ತಿಗೆ ಅವಮಾನ ಮಾಡಿದವರಿಗೆ ಗಡಿಪಾರು ಮಾಡಿ ಮಲ್ಲು ಪೂಜಾರಿ
25th September 2025
ವ್ಯಕ್ತಿಯೋರ್ವ ತನ್ನ ಮಕ್ಕಳನ್ನೇ ಕೊಂದು ಹಾಕಿದ
ನಾಗರಿಕ ಸಮಾಜವೇ ತಲೆತಗ್ಗಿಸುವ ಘಟನೆ.ಯಾದಗಿರಿ ತಾಲೂಕಿನ ಹತ್ತಿಕುಣಿ ಗ್ರಾಮದ ದುಗನೂರ್ ಹಟ್ಟಿಯಲ್ಲಿ ಗುರುವಾರ (ಸೆ.25) ಬೆಳಿಗ್ಗೆ ನಡೆದಿದೆ.