

28th January 2025

ಲಿಂ. ಶ್ರೀ ನಾಗನಗೌಡ ಕಂದಕೂರ ಅವರ ಪ್ರಥಮ ಪುಣ್ಯಸ್ಮರಣೆ ಕಾರ್ಯಕ್ರಮವು ಶ್ರೀ ಮ.ನಿಪ್ರ. ಸಿದ್ದಲಿಂಗ ಮಹಾಸ್ವಾಮಿಗಳು ಅಧ್ಯಕ್ಷರು ಸಿದ್ದಗಂಗಾ ಮಠ ತುಮಕೂರು ಮತ್ತು ನಾಡಿನ ಸಮಸ್ತ ಮಠಾಧೀಶರ ಸಾನಿಧ್ಯದಲ್ಲಿ ಗಣ್ಯರ ಸಮ್ಮುಖದಲ್ಲಿ ಇದೇ ದಿನಾಂಕ 28-01-2025 ರಂದು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಗುರುಮಠಕಲ್ ತಾಲೂಕಿನ ಕಂದಕೂರ ಗ್ರಾಮದ ಕಂದಕೂರ ಅವರ ತೋಟದಲ್ಲಿ ಜರುಗುವದು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ