

12th October 2025

ಮೂರ್ತಿಗೆ ಅವಮಾನ ಮಾಡಿದವರಿಗೆ ಗಡಿಪಾರು ಮಾಡಿ ಮಲ್ಲು ಪೂಜಾರಿ
ಕಲಬುರಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತಗಾ ಗ್ರಾಮದಲ್ಲಿ ಶರಣಸಾಹಿತ್ಯದ ಶ್ರೇಷ್ಠ ಶರಣ ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಗೆ ಭಗ್ನ ಮಾಡಿರುವುದು ಖಂಡನೀಯ.
ಈ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾ ಕೋಲಿ ಕಬ್ಬಲಿಗ ಸಮಾಜದ ಯುವ ಘಟಕದ ಜಿಲ್ಲಾಧ್ಯಕ್ಷ ಮಲ್ಲು ಪೂಜಾರಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಮಾತನಾಡುತ್ತಾ – “ಅಂಬಿಗರ ಚೌಡಯ್ಯನವರು ನಮ್ಮ ಸಮಾಜದ ಆದರ್ಶಪುರುಷರು. ಅವರ ಮೂರ್ತಿಯನ್ನು ಹಾಳುಮಾಡಿದ ಕೃತ್ಯವು ಕೇವಲ ಮೂರ್ತಿಗೆ ಮಾತ್ರವಲ್ಲ, ಸಂಪೂರ್ಣ ಸಮಾಜದ ಗೌರವಕ್ಕೆ ಅವಮಾನವಾಗಿದೆ,” ಎಂದು ಹೇಳಿದ್ದಾರೆ

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ