

21st August 2024

ಶಿವಾ ಪೌಂಡೇಶನ್ ಆಶ್ರಮ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಣೆ
ಗೋಕಾಕ ಅ 21 : ಗೋಕಾಕ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 185 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಇಲ್ಲಿನ ಶಿವಾ ಫೌಂಡೇಶನ್ ಆಶ್ರಮದ ಮಕ್ಕಳೊಂದಿಗೆ ಆಚರಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್., ರವಿ ಉಪ್ಪಿನ, ಮಧು ಸೋನಗಾವಿ, ಸುರೇಶ್ ರಜಪೂತ್, ಗಂಗಾಧರ ಕಳ್ಳಿಗುದ್ದಿ, ನಾರಾಯಣ ಗಂಡಗಾಳೆ ಉಪಸ್ಥಿತರಿದ್ದರು
ಶಿವಾ ಪೌಂಡೇಶನ್ ಆಶ್ರಮ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಣೆ
ಗೋಕಾಕ ಅ 21 : ಗೋಕಾಕ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 185 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಇಲ್ಲಿನ ಶಿವಾ ಫೌಂಡೇಶನ್ ಆಶ್ರಮದ ಮಕ್ಕಳೊಂದಿಗೆ ಆಚರಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್., ರವಿ ಉಪ್ಪಿನ, ಮಧು ಸೋನಗಾವಿ, ಸುರೇಶ್ ರಜಪೂತ್, ಗಂಗಾಧರ ಕಳ್ಳಿಗುದ್ದಿ, ನಾರಾಯಣ ಗಂಡಗಾಳೆ ಉಪಸ್ಥಿತರಿದ್ದರು

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ