
21st August 2024
ಶಿವಾ ಪೌಂಡೇಶನ್ ಆಶ್ರಮ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಣೆ
ಗೋಕಾಕ ಅ 21 : ಗೋಕಾಕ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 185 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಇಲ್ಲಿನ ಶಿವಾ ಫೌಂಡೇಶನ್ ಆಶ್ರಮದ ಮಕ್ಕಳೊಂದಿಗೆ ಆಚರಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್., ರವಿ ಉಪ್ಪಿನ, ಮಧು ಸೋನಗಾವಿ, ಸುರೇಶ್ ರಜಪೂತ್, ಗಂಗಾಧರ ಕಳ್ಳಿಗುದ್ದಿ, ನಾರಾಯಣ ಗಂಡಗಾಳೆ ಉಪಸ್ಥಿತರಿದ್ದರು
ಶಿವಾ ಪೌಂಡೇಶನ್ ಆಶ್ರಮ ಮಕ್ಕಳೊಂದಿಗೆ ವಿಶ್ವ ಛಾಯಾಗ್ರಹಣ ದಿನಾಚರಣೆ ಆಚರಣೆ
ಗೋಕಾಕ ಅ 21 : ಗೋಕಾಕ ತಾಲೂಕು ವೃತ್ತಿನಿರತ ಛಾಯಾಗ್ರಾಹಕ ಸಂಘದ ವತಿಯಿಂದ 185 ನೇ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಇಲ್ಲಿನ ಶಿವಾ ಫೌಂಡೇಶನ್ ಆಶ್ರಮದ ಮಕ್ಕಳೊಂದಿಗೆ ಆಚರಿಸಲಾಯಿತು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ ಯಮಕನಮರಡಿ, ಕೆ.ಪಿ.ಎ ನಿರ್ದೇಶಕ ಮಲ್ಲಿಕಾರ್ಜುನ ಕೆ.ಆರ್., ರವಿ ಉಪ್ಪಿನ, ಮಧು ಸೋನಗಾವಿ, ಸುರೇಶ್ ರಜಪೂತ್, ಗಂಗಾಧರ ಕಳ್ಳಿಗುದ್ದಿ, ನಾರಾಯಣ ಗಂಡಗಾಳೆ ಉಪಸ್ಥಿತರಿದ್ದರು
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.