

30th October 2024

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜಾಮೀನು ಸಿಕ್ಕಿದೆ. ಇದರ ಬೆನ್ನಲ್ಲೆ ದರ್ಶನ್ ವಿರುದ್ಧ ಹೋರಾಟ ಮುಂದುವರೆಸುತ್ತೇವೆ ಎಂದು ಕೊಲೆಯಾದ ರೇಣುಕಾಸ್ವಾಮಿ ಕುಟುಂಬಸ್ಥರು ಹೇಳಿದ್ದಾರೆ. ದರ್ಶನ್ ಗೆ ಬೇಲ್ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ರೇಣುಕಾಸ್ವಾಮಿ ತಂದೆ ಮಾತನಾಡಿ, ನಾವು ಕೋರ್ಟ್ ತೀರ್ಪಿಗೆ ತಲೆಬಾಗುತ್ತೇವೆ. ಆದರೆ ದರ್ಶನ್ ವಿರುದ್ಧದ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಅಂದ್ರಾಳ್ ಹಳ್ಳದಲ್ಲಿ ಮಹಿಳೆಯ ಶವ ಪತ್ತೆ: ಕೊಲೆ, ಆತ್ಮಹತ್ಯೆ ಅಥವಾ ಅಪಘಾತವೇ? ಹಲವು ಅನುಮಾನಗಳಿಗೆ ಕಾರಣವಾದ ಘಟನೆ

ಗಂಗಾವತಿ: ಕ್ಷುಲ್ಲಕ ಜಗಳಕ್ಕೆ ಹೆತ್ತ ತಂದೆ, ಅಕ್ಕನನ್ನು ಕತ್ತು ಸೀಳಿ ಕೊಂದ ಪಾಪಿ ತಮ್ಮ!- ಆನ್ ಲೈನ್ ಗೇಮ್ ಬೆಡವೆಂದು ಬುದ್ದಿವಾದಕ್ಕೆ ಸಿಟ್ಟು

ಕೋಟ್ಯಂತರ ರೂ. ಮೌಲ್ಯದ ಆಸ್ತಿ ಸರ್ಕಾರದ ಸುಪರ್ದಿಗೆ ಮೆಸೋನಿಕ್ ಹಾಲ್ ಜಮೀನು ಜಿಲ್ಲಾಡಳಿತ ವಶಕ್ಕೆ