5th October 2024
ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.
ಸಿಂಧನೂರು: ಹೈದರಾಬಾದ್ ಕರ್ನಾಟಕ್ಕೆ ಒಂದು ಸಚಿವಾಲಯ ಮಾಡಲಾಗುವುದು. ಆದರೆ, ಸಿಂಧನೂರು ಜಿಲ್ಲೆ ರಚಿಸಲು ಈಗ ಸಾಧ್ಯವಿಲ್ಲ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಸಂದರ್ಭದಲ್ಲೇ ಕಲ್ಯಾಣ ಕರ್ನಾಟಕ್ಕೆ ಒಂದು ಸಚಿವಾಲಯ ರಚಿಸುವ ಬಗ್ಗೆ ಹೇಳಿರುವೆ. ಹೊಸ ಜಿಲ್ಲೆ ಮಾಡುವುದು ಅಷ್ಟು ಸುಲಭವಲ್ಲ. ಸಿಂಧನೂರಲ್ಲಿ ಇರುವ ಕೆಲವು ಲೋಪಗಳನ್ನು ಸರಿಪಡಿಸಲಾಗುವುದು. ಸಿಂಧನೂರು ಜಿಲ್ಲೆ ರಚಿಸಲು ಸಾಧ್ಯವಾಗದು. ಆದರೂ ಮೊದಲು ವರದಿ ತರಿಸಿಕೊಂಡು ಪರಿಶೀಲಿಸಲಾಗುವುದು' ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ ಸಹಾಯವಾಣಿ-೧೯೩೦ ಹಾಗೂ ವೆಬ್ಬಾಟ್ ಉನ್ನತೀಕರಣ
ಏ.24 ರಂದು ಡಾ.ರಾಜ್ ಕುಮಾರ್ ಜನ್ಮದಿನಾಚರಣೆ ಅಂಗವಾಗಿ ಕನ್ನಡ ಚಲನಚಿತ್ರ ಗೀತೆಗಳ ಗಾಯನ ಕಾರ್ಯಕ್ರಮ
ಅಲೆಮಾರಿ ಸಮುದಾಯ ಜನರಿಗೆ ಸರ್ಕಾರ ಸಾಕಷ್ಟು ಯೋಜನೆ ರೂಪಿಸಲಾಗಿದೆ ಜಾಗೃತಿ ಮೂಡಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು -ಪಲ್ಲವಿ ಜಿ.