

5th July 2025

ಬಳ್ಳಾರಿ ಜುಲೈ 04. 20:03.07.2025
ಅಧಿಸೂಚನೆ ಸರ್ಕಾರದ ಅಧಿಸೂಚನೆ ದಿನಾಂಕ:12.07.2023ರಲ್ಲಿ ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಎನ್. ಧನುಂಜಯ ಹಮಲ್ ತಂದೆ ಮಲ್ಲಯ್ಯ ಎಲ್.ಐ.ಜಿ-246, ಕೆ.ಹೆಚ್.ಬಿ. ಕಾಲೋನಿ, ವಾರ್ಡ್ ನಂ.22, ಗಾಂಧಿನಗರ, ಬಳ್ಳಾರಿ ಜಿಲ್ಲೆ ಇವರನ್ನು ನಾಮನಿರ್ದೇಶನ ಮಾಡಿದ್ದು ಸದರಿಯವರ ನಾಮನಿದೇಶನ ರದ್ದು ಪಡಿಸಿ ಆದೇಶ ಮಾಡಲಾಗಿದೆ.
ಮುಂದುವರೆದು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ರಾಯಚೂರು ಬಳ್ಳಾರಿ ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರ ಆಡಳಿತ ಮಂಡಳಿಗೆ ಶ್ರೀ ಹಂಪಯ್ಯ ಸ್ವಾಮಿ ತಂದೆ ಮಹಾದೇವಯ್ಯ ಹಿರೇಮಠ, ಸಾ//ಚಿಕ್ಕಮ್ಯಾಗೇರಿ, ಯಲಬುರ್ಗಾ ತಾಲ್ಲೂಕು, ಕೊಪ್ಪಳ ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದೆ.ಚುನಾವಣೆ ಸಮಯದಲ್ಲಿ ರದ್ದು ಮಾಡಿದ್ದೂ, ಅಚ್ಚರಿ ಗೊಂಡ ವಿಚಾರ ಆಗಿದೆ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*