
18th July 2025
ಬಳ್ಳಾರಿ ಜುಲೈ 15. ನೂತನ ಡಿಐಜಿಪಿಯಾಗಿ ವರ್ತಿಕಾ ಕಟಿಯಾರ್ ಇವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶಿಸಿದೆ.
30ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿದ ರಾಜ್ಯ ಸರ್ಕಾರ 2010ನೇ ಬ್ಯಾಚಿನ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಅವರನ್ನು ಬಳ್ಳಾರಿ ಐಜಿಪಿಯಾಗಿ ವರ್ಗಾಯಿಸಿದೆ. ಈ ಹಿಂದೆ ಡಿ ಐ ಜಿ ಅಡಿಷನಲ್ ಕಮಾಂಡೆಂಟ್ ಆಫ್ ಹೋಮ್ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಇವರನ್ನು ಮುಂದಿನ ಆದೇಶದವರೆಗೆ ಬಳ್ಳಾರಿ ವಲಯದ ಡಿಐಜಿಪಿಯಾಗಿ ವರ್ಗಾಯಿಸಲಾಗಿದೆ.
ವಿಶ್ವ ಹಿಂದೂ ಪರಿಷತ್ತಿನ ಬಳ್ಳಾರಿ ಜಿಲ್ಲೆಯ ಹೊಸ ಜಿಲ್ಲಾಧ್ಯಕ್ಷರಾಗಿ ಕಲ್ಲೂರು ವೆಂಕಟೇಶುಲು ಶೆಟ್ಟಿ
ಶ್ರೀ ರಾಮರಾಜು ಫೌಂಡೇಶನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ- 500ಕ್ಕೂ ಹೆಚ್ಚು ಜನರಿಂದ ರಕ್ತದಾನ ಶಿಬಿರ ಯಶಸ್ವಿ-ರಾಮರಾಜು