

29th July 2025

ಬಳ್ಳಾರಿ, ಜು.28. ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಕ್ಕೆ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೃಷ್ಣ ಬಾಜಪೇಯಿ (ಐಎಎಸ್) ಅವರು ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.
ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರವೀಂದ್ರ ಕರಲಿಂಗಣ್ಣವರ್ (ಕೆಎಎಸ್) ಅವರು ವರ್ಗಾವಣೆಗೊಂಡಿದ್ದು, ಈ ಸ್ಥಾನಕ್ಕೆ ಕೃಷ್ಣ ಬಾಜಪೇಯಿ ಅವರನ್ನು ನೇಮಕ ಮಾಡಲಾಗಿದೆ. ಕೃಷ್ಣ ಬಾಜಪೇಯಿ ಅವರು ಈ ಹಿಂದೆ ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ