
29th July 2025
ಬಳ್ಳಾರಿ ಜುಲೈ 27. ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಸೌಮ್ಯ ರೆಡ್ಡಿ ಅವರು ಪತ್ರಿಕಾಗೋಷ್ಠಿ ನಡೆಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು ಹುಮಾಯೂನ್ ಖಾನ್ ಅವರು, ಡಿಸಿಸಿ ಅಧ್ಯಕ್ಷರು ಅಲ್ಲಂ ಪ್ರಶಾಂತ್, ಡಿಸಿಸಿ ಕಾರ್ಯಾಧ್ಯಕ್ಷರು ಬೋಯಪಾಟಿ ವಿಷ್ಣುವರ್ಧನ, ಡಿಸಿಸಿ ಉಪಾಧ್ಯಕ್ಷರು ಕೆ. ಶ್ರೀನಿವಾಸಲು, ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಶ್ರೀಮತಿ ಮಂಜುಳಾ, ಮಾಜಿ ರೂರಲ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಶ್ರೀಮತಿ ಆಶಾಲತಾ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಶ್ರೀಮತಿ ಪದ್ಮಾವತಿ, ಗ್ಯಾರೆಂಟಿ ಯೋಜನೆಗಳ ಪ್ರಾಧಿಕಾರ ಉಪಾಧ್ಯಕ್ಷರು ಗೊನಳ್ ನಾಗಭೂಷಣ್ ಗೌಡ, ಸೋಶಿಯಲ್ ಮೀಡಿಯಾ ಅಧ್ಯಕ್ಷರು ಅಫಾಕ್ ಅಹಮದ್, ಯಶೋಧ, ವಿಜಯಲಕ್ಷ್ಮಿ, ವಿಜಯ ಕುಮಾರಿ, ಪರ್ವೀನ್ ಭಾನು, ವೀರಸೇನಾರೆಡ್ಡಿ, ರಾಜೇಶ್ ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಅಭಿವೃದ್ಧಿಗೆ ₹50 ಕೋಟಿ ಅನುದಾನ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬ ಆಚರಣೆ-ಬೋಯಪಾಟಿ ವಿಷ್ಣುವರ್ಧನ್
ಕಾಂಗ್ರೆಸ್ ಸರ್ಕಾರದ ಸಾಧನ ಸಮಾವೇಶ ಯಾವ ಪುರುಷಾರ್ಥಕ್ಕೆ?? 3400 ರೈತರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ, ಪರಿಹಾರ ಕೊಡಿ ಮೊದಲು. ಕೃಷಿ ಸಚಿವ ರಾಜೀನಾಮೆ ಕೊಡಲಿ-ಶ್ರೀರಾಮುಲು