

5th August 2025

ಬಳ್ಳಾರಿ ಆ 05. ಶ್ರೀ ಸುಜ್ಞಾನ ವಿದ್ಯಾಪೀಠ ಮತ್ತು ಸಾಂಸ್ಕೃತಿಕ ರಂಗಕಲಾವಿದರ ಸಾಧಕರ ಶ್ರೀ ಮಾತಾ ಪ್ರಕಾಶನ (ರಿ) ಕರ್ನಾಟಕ ಕಡಲಬಾಳು (ಪೋ) ಹಗರಿಬೊಮ್ಮನಹಳ್ಳಿ (ತಾ) ವಿಜಯನಗರ (ಬಳ್ಳಾರಿ)-583212, ಇವರ ಕಡೆಯಿಂದ ಕನ್ನಡ ನಾಡು ನುಡಿ, ನೆಲೆ, ಜಲ, ಸಾಂಸ್ಕೃತಿಕ ಸಾಹಿತ್ಯ, ಸಾಮಾಜಿಕ ಸಂಶೋಧನೆ, ಶಿಕ್ಷಣ, ಕೃಷಿ, ಯೋಗ, ಪತ್ರಿಕೋದ್ಯಮ, ವೈದ್ಯಕೀಯ, ನೃತ್ಯ, ಕಲಾ ಮತ್ತು ನಾಟಕ, ಸಿನಿಮಾ ಮುಂತಾದ ಕ್ಷೇತ್ರದಲ್ಲಿ ಸೇವೆ ಮಾಡಿದವರನ್ನು ಗುರುತಿಸಿ " ಧಾರವಾಡ ಜಾನಪದ ನುಡಿ ಸಂಭ್ರಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ" "ರಾಜ್ಯ ಮಟ್ಟದ ಉತ್ತಮ ನಾಟಕ ಕಲಾ ಸೇವರತ್ನ ಪ್ರಶಸ್ತಿ"ಯನ್ನು "ರಂಗಾಯಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನ ಧಾರವಾಡ"ದಲ್ಲಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ನಾಟಕ ವಿಭಾಗದ ಉಪನ್ಯಾಸಕರಾದ ಶ್ರೀ ಅಸೂಟಿ ಶ್ರೀನಿವಾಸ ರವರಿಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ನಾಗರಾಜ ತಂಬ್ರಹಳ್ಳಿಯವರು ನೀಡಿದ್ದಾರೆ.

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುತ್ವ ಚಾಲನೆ......!

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ