

6th August 2025

ಬಳ್ಳಾರಿ ಆ 05. ಬಳ್ಳಾರಿ ನಗರದ ಎಪಿಎಂಸಿಯಲ್ಲಿನ ಬಹುತೇಕ ಅನಧಿಕೃತ ಶಡ್ಗಳನ್ನು ತೆರವು ಗೊಳಿಸಲಾಗುತ್ತಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಜಯಕುಮಾರ್ ಅವರು ತಿಳಿಸಿದ್ದಾರೆ.
ಎಪಿಎಂಸಿಯಲ್ಲಿ ಎಲ್ಲಿ ಬೇಕಂದರಲ್ಲಿ ಇಷ್ಟಾನುಸಾರ ಶೆಡ್ಗಳನ್ನು ಹಾಕಿಕೊಂಡಿರುವುದರಿಂದ ಬಹುತೇಕ ಜನರು ದೂರು ನೀಡಿದ್ದು, ಮತ್ತು ಎಲ್ಲಂದರಲ್ಲಿ ಕಸ ಹಾಕಿ, ಸ್ವಚ್ಚತೆ ಮಾಡದೆ ಇರುವುದು ನಮಗೆ ಕಂಡುಬಂದಿದೆ. ಸರಕಾರಿ ಕಟ್ಟಡ ಲ್ಯಾಬ್ ಕಾಣಿಸದಂತೆ ದೊಡ್ಡ ಗಾತ್ರದ ಶೆಡ್ ಗಳನ್ನು ನಿರ್ಮಾಣ ಮಾಡಿಕೊಂಡಿದ್ದಾರೆ. ಇವೆಲ್ಲವನ್ನೂ ಪರಿಗಣಿಸಿ ಹಂತ ಹಂತವಾಗಿ ಶೆಡ್ಗಳ ತೆರುವುಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*