
8th October 2025
ಗಂಗಾವತಿ.
ನಗರದ ಬಿಜೆಪಿ ಯುವ ಮೊರ್ಚಾ ನಗರ ಅಧ್ಯಕ್ಷ ಕೆ. ವೆಂಕಟೇಶ ಎಂಬ ಯುವಕನನ್ನು ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಕಳೆದ ದಿನ ಮಧ್ಯರಾತ್ರಿ ನಗರದ ರಾಯಚೂರು ರಸ್ತೆಯ ರಿಲೈನ್ಸ್ ಮಾರ್ಟ್ ಹತ್ತಿರ ಘಟನೆ ನಡೆದಿದೆ. ರಾತ್ರಿ 1.ಗಂಟೆ ಸುಮಾರಿಗೆ ಬೈಕ್ ಹೊರಟಿದ್ದ ಸಮಯದಲ್ಲಿ ಮನಾಲ್ಕೈದು ಯುವಕರ ತಂಡ ಬಂದು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ಗೊತ್ತಾಗಿಲ್ಲ. ಮತ್ತು ಕೊಲೆ ಮಾಡಿದವರು ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ರಾತ್ರಿ ಎಸ್.ಪಿ. ಡಾ.ರಾಮ ಅರಸಿದ್ದಿ ಗಂಗಾವತಿಯಲ್ಲೆ ಬಿಡುಬಿಟ್ಟಿದ್ದು ಕೊಲೆ ಮಾಡಿದ ದುಷ್ಕರ್ಮಿಗಳ ಪತ್ತೆಗೆ ಬಲೆ ಬಿಸಿದ್ದಾರೆ. ಘಟನೆಗೆ ಗಂಗಾವತಿ ಜನತೆ ಬೆಚ್ಚಿಬಿದ್ದಿದ್ದು, ಗಂಭಿರ ಪರಿಸ್ಥಿತಿ ನಿರ್ಮಾಣವಾಗಿದೆ.
ದಲಿತ ಮುಖಂಡ ಹಾಗೂ ಕೆಪಿಸಿಸಿ ಸದಸ್ಯ ಗಾಳೆಪ್ಪ ಹಿರೇಮನಿಗೆ- ಠಾಣೆಯಲ್ಲೆ ಹಲ್ಲೆ: ದಲಿತ ಮುಖಂಡರ ಪ್ರತಿಭಟನೆ- ರಾತ್ರೋ ರಾತ್ರಿ ಕುಕನೂರ ಪಿಎಸ್ಐ ಗುರುರಾಜ ಅಮಾನತ್
ನಾಳೆ ಕುಷ್ಟಗಿಯಲ್ಲಿ ನಡೆಯಲಿರುವ ಯುವ ಸಮ್ಮೇಳನ ಹಾಗೂ ಕೊಪ್ಪಳ ಜಿಲ್ಲಾ ಕಾರ್ಯಕಾರಣಿ ಸಭೆ.
ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಸಚಿವ, ಸಂಸದ, ಶಾಸಕರು ಮೋಸಗಾರರು- ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಬಾಂಬ್: ಆಡಿಯೋ ಸಂದೇ- ಹಿಟ್ನಾಳ್ ಕುಟುಂಬ, ತಂಗಡಗಿ ಮತ್ತು ರಾಯರೆಡ್ಡಿ ವಿರುದ್ಧ ಗರ್ಂ
ಎಲ್ಲಾಲಿಂಗ ಕೊಲೆ ಪ್ರಕರಣದ ಆರೋಪಿಗಳಿಗೆ ಖುಲಾಸೆ ಹುಲಿಹೈದರ ಹನುಮೇಶ ನಾಯಕ ಸೇರಿ 9 ಜನರು ನಿರ್ದೋಷಿ: ಜಿಲ್ಲಾ ನ್ಯಾಯಾಧದೀಶರ ಆದೇಶ
ಮಲಪ್ರಭಾ ಸಕ್ಕರೆ ಕಾರ್ಖಾನೆಯಲ್ಲಿ ಗತವೈಭವ ಮರುಕಳಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್