

11th April 2026

ಯಲಬುರ್ಗಾ.
ಮಾಜಿ ಸಚಿವ ಹಾಲಪ್ಪ ಆಚಾರ್ ಅವರಿಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧೀಶ ಡಾ. ಶ್ರೀ ಸುಬುಧೇಂದ್ರತೀರ್ಥ ಸ್ವಾಮಿಗಳು ಆಶೀರ್ವದಿಸಿ ಅನುಗ್ರಹಿಸಿದರು.
ಯಲಬುರ್ಗಾ ಪಟ್ಟಣದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವ ಕಾರ್ಯಕ್ರಮ ಪೂಜಾ ಸಂದರ್ಭದಲ್ಲಿ ಆಗಮಿಸಿದ್ದ ಹಾಲಪ್ಪ ಆಚಾರ ಅವರಿಗೆ ಫಲ ಪುಷ್ಪ ನೀಡಿ ಆಶೀರ್ವದಿಸಿದರು.
ಈ ಸಂದರ್ಭದಲ್ಕಿ ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಮುಖಂಡ ಸಿದ್ದು ಉಳ್ಳಾಗಡ್ಡಿ, ಬಾಪುಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷೀಮಾ ಜೋಶಿ ಮತ್ತಿತರರು ಇದ್ದರು

ಪ್ರಧಾನ ಜಿಲ್ಲಾ ನ್ಯಾಯಾಧೀಶ ಸಿ.ಚಂದ್ರಶೇಖರ ವರ್ಗಾವಣೆ- ಕೊಪ್ಪಳ ನ್ಯಾಯಾಲಯಕ್ಕೆ ಲತಾಕುಮಾರಿ.ಎಂ ನಿಯೋಜನೆ

ಬಳ್ಳಾರಿ ಸಮೃದ್ಧಿ ಫೌಂಡೇಶನ್ ಉದ್ಘಾಟನೆ; ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಂಚಿತ ಸಮುದಾಯಗಳ ಸಬಲೀಕರಣಕ್ಕೆ ಸಂಕಲ್ಪ

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ಐಆರ್ ಕುರಿತು ವಿದ್ಯಾರ್ಥಿನಿಯರಿಗೆ ಜಾಗೃತಿ ಕಾರ್ಯಕ್ರಮ