

9th June 2026

undefined
ಕೊಪ್ಪಳ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರರಾಗಿದ್ದ ಯಲಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ಅರ್ಥಿಕ ಸಲಹೆಗಾರ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್ ಅವರು ಆದೇಶ ಮಾಡಿದ್ದಾರೆ.
ಜೂ.8 ರಂದು ಆದೇಶ ಮಾಡಿರುವ ಅವರು ರಾಯರೆಡ್ಡಿಯವರ ಸಿಎಂ ಆರ್ಥಿಕ ಸಲಹೆಗಾರ ಹುದ್ದೆ ಸೇರಿದಂತೆ ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಅವರನ್ನು ಮತ್ತು ಮುಖ್ಯಮಂತ್ರಿ ಗೌರವ ವದ್ಯಕೀಯ ಸಲಹೆಗಾರ ಡಾ.ಹೆಚ್.ರವಿಕುಮಾರ ಅವರನ್ನು ಸಹ ತಕ್ಷಣದಿಂದ ಬಿಡುಗಡೆ ಮಾಡಲಾಗಿದೆ.

ನನ್ನ ಸೋಲಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ಕಾರಣ.!! ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ಮತ್ತೊಮ್ಮೆ ಬಹಿರಂಗ- ಕಾಂಗ್ರೆಸ್ ಸೋಲಿಸಲು ನನಗೆ ಎರಡು ಸೆಕೆಂಡ್ ಸಾಕು..!

ಕಾಂಗ್ರೆಸ್ ಕಚೇರಿ ಮೇಲೆ ದಾಂದಲೆ: ಬಿಜೆಪಿ ವಿರುದ್ಧ ದೂರು- ಎಂಎಲ್ಸಿ ಹೇಮಲತಾ ನಾಯಕ ಸೇರಿ ೧೬ ಜನರ ಮೇಲೆ ಎಫ್ಐಆರ್

ರಾಜಕೀಯ ಜೀವನದ 25 ನೇ ವರ್ಷದಲ್ಲಿ ಬಿಜೆಪಿಯ ಶಿಸ್ತಿನ ಸಿಪಾಯಿ ವೀರಭದ್ರಯ್ಯ ಬಾಬು ಪೂಜಾರ*