

8th January 2025

ನಾಗಮಂಗಲ: ಸಾಲಾದ್ರಿ ಶ್ರೀ ಕ್ಷೇತ್ರ ಕೋಟೆ ಬೆಟ್ಟದ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ 18ನೇ ವರ್ಷದ ವೈಕುಂಠ ಏಕಾದಶಿ ಅದ್ದೂರಿ ಕಾರ್ಯಕ್ರಮ ಜರುಗಲಿದೆ.
ನಾಗಮಂಗಲ ತಾಲೂಕು ದೇವಲಾಪುರ ಹೋಬಳಿಯ ಶ್ರೀ ಸಾಲಾದ್ರಿ ಶ್ರೀ ಕ್ಷೇತ್ರ ಕೋಟೆ ಬೆಟ್ಟ ಗ್ರಾಮದ ಶ್ರೀ ವೆಂಕಟರಮಣ ಸ್ವಾಮಿ 18ನೇ ವರ್ಷದ ವೈಕುಂಠ ಏಕಾದಶಿಯ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಲಿದ್ದು ಜನವರಿ 9 ಮತ್ತು 10 ಜರುಗಲಿದ್ದು ಭಕ್ತಾದಿಗಳು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಶ್ರೀಮತಿ ಗಿರಿಜಮ್ಮ ಅಕ್ಕಿ (50) ರಸ್ತೆ ಅಪಘಾತದಲ್ಲಿ ನಿಧನ
-1768489815566.jpg)
ಸಂಕ್ರಾ0ತಿಯ0ದು ಹಾಡುಹಗಲೇ ಯುವತಿಯ ಬರ್ಬರ ಹತ್ಯೆ ಮದುವೆಯಾಗಲೊಪ್ಪದ ಪ್ರಿಯತಮೆಯ ಕತ್ತುಸೀಳಿದ ಪ್ರಿಯಕರ

ಬಳ್ಳಾರಿಯಲ್ಲಿ ಕಳಪೆ ರಸ್ತೆ ಕಾಮಗಾರಿಕೆ ಆರೋಪ : ಬಾಪೂಜಿ ನಗರ–ಆಂದ್ರಾಳ್ ಬ್ರಿಡ್ಜ್ ರಸ್ತೆಗೆ ಸಾರ್ವಜನಿಕರ ತೀವ್ರ ವಿರೋಧ