
18th June 2025
ಬಳ್ಳಾರಿ ಜೂನ್ ೧೭ : ಮೊರಾರ್ಜಿ ದೇಸಾಯಿ, ಗಾಂಧಿ ತತ್ವ, ನವೋದಯ ಸೇರಿದಂತೆ ಕೇಂದ್ರ
ಸರ್ಕಾರಿ ಸ್ವಾಮ್ಯದ ವಸತಿ ಶಾಲೆಗಳಿಗೆ ಪ್ರವೇಶವನ್ನು ಬಯಸಿ ನೂರಾರು
ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದರು, ಅಷ್ಟೇ ಅಲ್ಲದೆ ೬, ೭ ಮತ್ತು ೮ನೇ
ತರಗತಿಯ ವಿದ್ಯಾರ್ಥಿಗಳು ವರ್ಗಾವಣೆಯನ್ನು ಬಯಸಿ ಹಲವಾರು ಅರ್ಜಿಗಳನ್ನು
ಆಯಾ ಮುಖ್ಯ ಉಪಾಧ್ಯಾಯರಲ್ಲಿ ಸಲ್ಲಿಸಿಕೊಂಡಿದ್ದು ಅವುಗಳನ್ನು ಇಂದು ಸಹಾಯಕ
ಆಯುಕ್ತರ ಕಚೇರಿಯಲ್ಲಿ ಸಭೆ ನಡೆಸುವ ಮೂಲಕ ಇತ್ಯರ್ಥಪಡಿಸಲಾಯಿತು.
ಆದರೆ ಈ ವಿದ್ಯಾರ್ಥಿಗಳ ಅರ್ಜಿಗಳನ್ನು ಇತ್ಯರ್ಥಪಡಿಸದೆ ಮತ್ತೆ ಮುಂದಿನ ವಾರಕ್ಕೆ
ಸಭೆಯನ್ನು ಮುಂದೂಡಿರುವುದಾಗಿ ಸಾಯಕ ಆಯುಕ್ತರು ಸಭೆಯನ್ನು
ಮುಕ್ತಾಯಗೊಳಿಸಿದರು. ಇದರಿಂದ ಸಹಾಯಕ ಆಯುಕ್ತರ ಕಚೇರಿಗೆ ಬಂದಿದ್ದ
ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಗೊಂದಲದಿAದ ಮರಳಿದರು.
ಹೀಗೆ ಪದೇ ಪದೇ ಹಲವಾರು ಸಲ ಕಚೇರಿಗೆ ಅಲೆದಾಡಿಸುತ್ತಿರುವ ಪ್ರಾಂಶುಪಾಲರು
ಮತ್ತು ಸಂಬAಧಿಸಿದ ಅಧಿಕಾರಿಗಳನ್ನು ಪೋಷಕರು ತರಾಟೆಗೆ
ತೆಗೆದುಕೊಂಡರು. ದಲಿತ ಮುಖಂಡರು ಮತ್ತು ಹಿರಿಯ ಪತ್ರಕರ್ತರಾದ
ಚಳ್ಳಗುರ್ಕಿ ಸೋಮಶೇಖರ್ ಅವರು ಹೀಗೆ ಪದೇ ಪದೇ ವಿದ್ಯಾರ್ಥಿಗಳನ್ನು ಮತ್ತು
ಪೋಷಕರ ಕಚೇರಿಗೆ ಅಲೆದಾಟ ತಪ್ಪಿಸುವಂತೆ ವಸತಿ ಶಾಲೆಗಳ
ಮುಖ್ಯೋಪಾಧ್ಯಾಯರು ಮತ್ತು ಪ್ರಾಂಶುಪಾಲರನ್ನು ಹಿಗ್ಗಾಮುಗ್ಗ ತರಾಟೆಗೆ
ತೆಗೆದುಕೊಂಡು ಕೂಡಲೇ ಪ್ರವೇಶ ಮತ್ತು ವರ್ಗಾವಣೆಯ ಸಮಸ್ಯೆಯನ್ನು
ಪರಿಹರಿಸಬೇಕೆಂದು ಒತ್ತಾಯಿಸಿದರು.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ 'ಡಾ. ಮಹೇಶ್ ಜೋಶಿಯನ್ನು ಅಮಾನತ್ತು ಮಾಡಿ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ" ಆಂದೋಲನಕ್ಕೆ ಕರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ 'ಡಾ. ಮಹೇಶ್ ಜೋಶಿಯನ್ನು ಅಮಾನತ್ತು ಮಾಡಿ ಕನ್ನಡ ಸಾಹಿತ್ಯ ಪರಿಷತ್ತು ಉಳಿಸಿ" ಆಂದೋಲನಕ್ಕೆ ಕರೆ.
ಚನ್ನಮಲ್ಲೇಶ್ವರ ತ್ಯಾಗಿಗಳ ಜೀವನ ಆದರ್ಶ ಪ್ರಾಯವಾಗಿದೆ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯರು
ಜೂನ್ 21 ರಂದು 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ಜಿಲ್ಲೆಯಲ್ಲಿಯೇ ಪ್ರಥಮ ಮಾದರಿ ಕ್ರೀಡೆ ಲ್ಯಾಬ್ ಕ್ರೀಡೋ ಲ್ಯಾಬ್ ನಿಂದ ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿ: ಡಾ.ತಿಮ್ಮಣ್ಣಾ ಆರಳೀಕಟ್ಟಿ