

22nd May 2026

ಬಳ್ಳಾರಿ, ಮೇ.21: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ 2026-31 ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಸಿ.ನಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಏಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಗುಂಡಪ್ಪನವರ ನಾಗರಾಜ, ಉಪಾಧ್ಯಕ್ಷರಾಗಿ ಪರಶುರಾಮ ಚೌಕಳಿ, ಶಾಂತಕುಮಾರಿ ಎಂ.ಹಾಗು ಬಸವನಗೌಡ ಖಜಾಂಚಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ .
ನಿಂಗಪ್ಪ ಅವರು ನಿರಂತರವಾಗಿ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಇನ್ನುಳಿದಂತೆ ಎರೆಡು ಸಂಘಟನಾ ಕಾರ್ಯದರ್ಶಿ ಹಾಗು ಎರೆಡು ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೇಮಕ ಮಾಡಲಿದೆಂದು ನಿಂಗಪ್ಪ ಅವರು ತಿಳಿಸಿದ್ದಾರೆ.
ಬಳ್ಳಾರಿ, ಮೇ.21: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕಕ್ಕೆ 2026-31 ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಸಿ.ನಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಏಸಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿನ್ನೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಗುಂಡಪ್ಪನವರ ನಾಗರಾಜ, ಉಪಾಧ್ಯಕ್ಷರಾಗಿ ಪರಶುರಾಮ ಚೌಕಳಿ, ಶಾಂತಕುಮಾರಿ ಎಂ.ಹಾಗು ಬಸವನಗೌಡ ಖಜಾಂಚಿಯಾಗಿ ಅವಿರೋಧ ಆಯ್ಕೆಯಾಗಿದ್ದಾರೆ .
ನಿಂಗಪ್ಪ ಅವರು ನಿರಂತರವಾಗಿ ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಇನ್ನುಳಿದಂತೆ ಎರೆಡು ಸಂಘಟನಾ ಕಾರ್ಯದರ್ಶಿ ಹಾಗು ಎರೆಡು ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಮುಂದಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೇಮಕ ಮಾಡಲಿದೆಂದು ನಿಂಗಪ್ಪ ಅವರು ತಿಳಿಸಿದ್ದಾರೆ.

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ