

8th June 2025

ಡಾ. ಟಿ. ತ್ಯಾಗರಾಜು ಅವರಿಗೆ "ಧ್ವನಿ ಕೊಟ್ಟ ಧಣಿ ಪ್ರಶಸ್ತಿ”
ಮೈಸೂರು- ಕನ್ನಡ ಕವಿ ರಕ್ತ ದಾನಿ ಅಭಿಯಂತರರು,
ಉಪಾಧ್ಯಕ್ಷರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು
ಮೈಸೂರು, ಅಧ್ಯಕ್ಷರು, ಕಲಾ ಸಂಗಮ ಮೈಸೂರು,
ಗಾಯಕ ಸಮಾಜ ಸೇವಕ, ಅಧ್ಯಕ್ಷರು, ಕನ್ನಡ ಭವನ
ಚುಟುಕು ಸಾಹಿತ್ಯ ಪರಿಷತ್ತು ಮೈಸೂರು, ಕರ್ನಾಟಕ
ರಾಜ್ಯ ಸಂಚಾಲಕರು ಗಡಿನಾಡು ಕಾಸರಗೋಡು..
ಮೈಸೂರಿನ ಡಾ. ಟಿ ತ್ಯಾಗರಾಜು ಇವರಿಗೆ ಆತ್ಮಶ್ರೀ
ಕನ್ನಡ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ವತಿಯಿಂದ 09-06-2025 ರಂದು
"ಧ್ವನಿ ಕೊಟ್ಟ ಧಣಿ ಪ್ರಶಸ್ತಿ" ಯನ್ನು ಅರಸು ಜಾಗೃತಿ ಟ್ರಸ್ಟ್ ಅಕಾಡೆಮಿ
ಮೈಸೂರುರವರು ನೀಡುತ್ತಿದ್ದು 'ಜನಮಿಡಿತ' ಬರಹಗಾರರಾದ ಇವರಿಗೆ
'ಜನಮಿಡಿತ' ಪತ್ರಿಕೆ ಬಳಗವು ಅಭಿನಂದನೆ ಕೋರುತ್ತದೆ.

ನೇಸರಗಿ- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಬೆಳಗಾವಿ 1 ಜಿಲ್ಲೆಯ ಬೈಲಹೊಂಗಲ ಯೋಜನಾ ಕಚೇರಿ ವ್ಯಾಪ್ತಿಯ

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ