
30th July 2025
ಬೆಂಗಳೂರು -03-08-2025 ರಂದು ವಿಶ್ವ ಕನ್ನಡ ಕಲಾ ಸಂಸ್ಥೆ. ಬೆಂಗಳೂರು ಸಾಹಿತ್ಯ ಸಾಂಸ್ಕೃತಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆ. ಸೊರಬ ತಾಲ್ಲೂಕಿನ ತಲ್ಲೂರು ಗ್ರಾಮದ ಡಾ.ರಾಜೇಂದ್ರ ಟಿ.ಎಲ್. ತಲ್ಲೂರು. ಇವರನ್ನು 2025 ನೇ ಸಾಲಿನ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ. ಈ. ರವೀಶ್ ರವರು ತಿಳಿಸಿದ್ದಾರೆ ಇವರು ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ ಇವರು ಅನೇಕ ಕವಿಗೋಷ್ಠಿ ಉಪನ್ಯಾಸಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಬಿಡುಗಡೆಯಾದ ಕರ್ನಾಟಕ ನಕ್ಷತ್ರಗಳು ಪುಸ್ತಕದಲ್ಲಿ ಸಾಧಕರ ಸಂಕಲನದ ಪಟ್ಟಿಯಲ್ಲಿ ಇವರು ಕೂಡ ಗುರುತಿಸಿಕೊಂಡಿದ್ದಾರೆ. ಇವರು ಸದಾ ಕ್ರಿಯಶೀಲರಾಗಿದ್ದು ಇವರಿಗೆ ರಾಜ್ಯ. ರಾಷ್ಟ್ರ. ಹಾಗೂ ಅಂತಾರಾಷ್ಟ್ರೀಯ ಪ್ರಶಸ್ತಿ ಹಾಗೂ ರಿಯಾಲಿಟಿ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಮತ್ತು ಏಷಿಯನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಮತ್ತು ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ದಾಖಲೆಯನ್ನು ಸಹ ಮಾಡಿದ್ದಾರೆ. ಇದರ ಜೊತೆಗೆ ಅನೇಕ ಸನ್ಮಾನಗಳು ಇವರನ್ನು ಅರಸಿ ಬಂದಿವೆ.
ಮಲ್ಲಯ್ಯ ಅಜ್ಜ ದೇವರ ನೂತನ ಸರಪಳಿ ಕಟ್ಟೆಯ ಸರಪಳಿ ಹರಿಯುವ ಕಲ್ಲು, ಪ್ರತಿಷ್ಠಾಪನೆ ಕಾರ್ಯಕ್ರಮ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ
ಬೆಳಗಾವಿ ಜಿಲ್ಲಾ ಕ.ಸಾ.ಪ ವತಿಯಿಂದ 'ನುಡಿ ತೆರಿಗೆ ನೂರೊಂದು ಕಾರ್ಯಕ್ರಮ' - ಶಿರಿಷ ಜೋಶಿಯವರ ಬಹುಮುಖ ಸಾಹಿತ್ಯಕ ಸೇವೆ ಶ್ಲಾಘನೀಯ.- ಡಾ. ಗುರುದೇವಿ ಹುಲ್ಲೆಪ್ಪನವರ ಮಠ ಅಭಿಮತ