

13th December 2025

ಬೈಲಹೊಂಗಲ- ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನಲ್ಲಿ ವಸತಿ ಸಚಿವರಾದ ಬಿ ಝೆಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಅತಿವೃಷ್ಟಿಯಿಂದ ಹಾನಿಗೊಳವಾದ ಮನೆಗಳಿಗೆ ಕೊಡಗು ಮತ್ತು ಮಡಿಕೇರಿ ಯಲ್ಲಿ ಅಂದಿನ ಮುಖ್ಯಮಂತ್ರಿH. d. ಕುಮಾರಸ್ವಾಮಿ ಅವರ ಸರ್ಕಾರದಿಂದ 12 ಲಕ್ಷ ಮನೆ ಕಟ್ಟಲಿಕ್ಕೆ ನೀಡಿದ್ದು ಮತ್ತು ಬಿಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿ ಇದ್ದ ಕಾಲದಲ್ಲಿ 5 ಲಕ್ಷ ನೀಡಿದ್ದು ಈಗ ಸಿದ್ದರಾಮಯ್ಯನವರು ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಅತಿವೃಷ್ಟಿಯಿಂದ ಹಾನಿಯಾದ ಮನೆಗಳಿಗೆ 1 ಲಕ್ಷ ನೀಡುತ್ತಿದ್ದು ಅದನ್ನು 5 ಲಕ್ಷ ನೀಡಬೇಕೆಂದು ಜಾತ್ಯಾತೀತ ಜನತಾದಳದ ಪಕ್ಷ ಜಿಲ್ಲಾಧ್ಯಕ್ಷರಾದ ಶಂಕರ ಭ ಮಾಡಲಗಿ ಅವರ ನೇತೃತ್ವದಲ್ಲಿ ವಸತಿ ಸಚಿವರಿಗೆ ಬೈಲಹೊಂಗಲ ಪಟ್ಟಣದಲ್ಲಿ ಮನವಿಯನ್ನ ಸಲ್ಲಿಸಿ ಸರ್ಕಾರಕ್ಕೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಬೈಲಹೊಂಗಲ್ ಜೆಡಿಎಸ್ ತಾಲೂಕಾ ಅಧ್ಯಕ್ಷರು ಸುಭಾಷ್ ಬಾಗೇವಾಡಿ ರೈತ ಮುಖಂಡರಾದ ಮಡಿವಾಳಪ್ಪ ಹೋಟಿ, ಶ್ರೀ ಶೈಲ್ ಯಡಳ್ಳಿ , ಎಂವಾಯ್ ಸೋಮಣ್ಣವರ, ರಾಮು ರಜಪೂತ , ರಾಜು ಕಡಕೋಳ ,ಬಸ್ಸು ಗಂಗಪ್ಪನವ ,ಸಾಂಗ್ಲಪ್ಪಣ್ಣರ ಎಲ್ಲಾ ಜೆಡಿಎಸ್ ಪಕ್ಷದ ಕಾರ್ಯಕರ್ತರು ರೈತರು ತಾಲೂಕಿನ ಸಮಸ್ತ ಹಿರಿಯರು ಹಾಜರಿದ್ದರು.
undefined

ಜಿಲ್ಲಾ ಯೋಜನಾ ಸಮಿತಿ ಸದಸ್ಯರ ಚುನಾವಣೆಯಲ್ಲಿ- ಕಾಂಗ್ರೆಸ್ಸಿಗೆ ಸೋಲು: ಚಂದ್ರಶೇಖರ ನಾಲತ್ವಾಡ ವಿಷಾದ- ಸುಲಭ ಗೆಲುವ ಮರೆತ ನಾಯಕರು: ಕಾಂಗ್ರೆಸ್ಸಿಗೆ ಹಿನ್ನಡೆ

ಸ್ಥಳೀಯ ಸಂಸ್ಥೆಗಳ ಯೋಜನಾ ಸಮಿತಿ ಸದಸ್ಯರ ಚುನಾವಣೆ- ೬ ಸ್ಥಾನಕ್ಕೆ ೪ ಬಿಜೆಪಿ ೨ ಕಾಂಗ್ರೆಸ್ ಸದಸ್ಯರು ಆಯ್ಕೆ- ಬಿಜೆಪಿ ಮುಖಂಡರಿಗೆ ಹರ್ಷ: ಕಾಂಗ್ರೆಸ್ಸಿಗರಿಗೆ ಸೋಲಿನ ಮುಜುಗರ

ಪತ್ರಕರ್ತರಿಗೆ ಅಗೌರವ ತೋರಿದ ಮಾಜಿ ಶಾಸಕ ಡಿ.ಜಿ. ಪಾಟೀಲ ಹೇಳಿಕೆ ಖಂಡಿಸಿ ಬಹಿರಂಗ ಕ್ಷಮೆಗೆ ಆಗ್ರಹ