

12th June 2026

ಬೈಲಹೊಂಗಲ- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಂಗಡಿಗಳಲ್ಲಿ ನೀರು ಹೊಕ್ಕು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ದೊರೆಯುವಂತೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಹಶೀಲ್ದಾರ್ ಸದಾಶಿವ ಮೆಕ್ಕೋಜಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಪ್ರವೀಣ ಶಿಂಗಾರಿ, ಸದಾಶಿವ ಪಾಟೀಲ, ಮಹಾನಿಂಗ ಬಂಡಿವಡ್ಡರ ಹಾಗೂ ಮನೆ ಕಳೆದುಕೊಂಡ ನಿರಾಶ್ರಿತರು, ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು
ಬೈಲಹೊಂಗಲ- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಅನೇಕ ಮನೆಗಳು ಕುಸಿದು ಬಿದ್ದಿದ್ದು, ಅಂಗಡಿಗಳಲ್ಲಿ ನೀರು ಹೊಕ್ಕು ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಹಾನಿಗೊಳಗಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಶೀಘ್ರ ಪರಿಹಾರ ಹಾಗೂ ಅಗತ್ಯ ನೆರವು ದೊರೆಯುವಂತೆ ಆಗ್ರಹಿಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ತಹಶೀಲ್ದಾರ್ ಸದಾಶಿವ ಮೆಕ್ಕೋಜಿ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರು ಮೆಟಗುಡ್ಡ, ಮಂಡಲ ಅಧ್ಯಕ್ಷ ಸುಭಾಷ್ ತುರಮರಿ, ಜಿಲ್ಲಾ ಮಾಧ್ಯಮ ಪ್ರಮುಖ್ ಸಚಿನ್ ಕಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಲಕ್ಕಪ್ಪ ಕಾರಗಿ, ಪ್ರವೀಣ ಶಿಂಗಾರಿ, ಸದಾಶಿವ ಪಾಟೀಲ, ಮಹಾನಿಂಗ ಬಂಡಿವಡ್ಡರ ಹಾಗೂ ಮನೆ ಕಳೆದುಕೊಂಡ ನಿರಾಶ್ರಿತರು, ಹಾಗೂ ವ್ಯಾಪಾರಸ್ಥರು ಉಪಸ್ಥಿತರಿದ್ದರು

ಜಮೀರ್ ಅಹ್ಮದ್ ಗೆ ಸಚಿವ ಸ್ಥಾನ ನೀಡಲು ಸೈಯದ್ ಮೀರಾ ಅಗ್ರಹ- ಕಡೆಗಣಿಸಿದರೆ ಕಾಂಗ್ರೆಸ್ ಗೆ ದೊಡ್ಡ ನಷ್ಟ

ಟಿಎಪಿಸಿಎಂಎಸ್ ಚುನಾವಣೆ: ಸಂದಾನ ಯಶಸ್ವಿ ಅಧ್ಯಕ್ಷರಾಗಿ ಚೆನ್ನಪ್ಪ ಮಳಿಗಿ, ಉಪಾಧ್ಯಕ್ಷರಾಗಿ ಕನಕಪ್ಪ ಆಯ್ಕೆ

ಎಸ್ಐಆರ್ ಸಭೆಗೆ ಗೈರಾದ ಪದಾಧಿಕಾರಿಗಳಿಗೆ ಕಾಂಗ್ರೆಸ್ ಕೊಕ್- ಮಾಜಿ ಎಂಎಲ್ಸಿ ಹೆಚ್.ಆರ್.ಶ್ರೀನಾಥ ವಜಾ: ಡಿಕೆಶಿ ಆದೇಶ- ಕೆಪಿಸಿಸಿ 3 ಉಪಾಧ್ಯಕ್ಷರು 29 ಪ್ರಧಾನ ಕಾರ್ಯದರ್ಶಿಗಳ ವಿರುದ್ಧ ಕ್ರಮ