

23rd June 2026

ಬೆಳಗಾವಿ :
ಯೋಗವು ದೈಹಿಕ ಸಾಮರ್ಥ್ಯ, ಮಾಂಸಖAಡ ಮತ್ತು ಮೂಳೆಗಳದೃಢತೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಎನ್ ಜೋಳದ ಮಾತನಾಡಿದರು. ಅವರು ಭಾನುವಾರ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12 ನೇ ವಿಶ್ವ ಯೋಗ ದಿನಾವರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಪ್ರತಿಯೊಬ್ಬರು ಸದೃಡವಾದ ಮನಸ್ಸು ನಿಂದ ಬೆಳ್ಳಗೆ ಯೋಗಾಭ್ಯಾಸ ಮಾಡಿದ್ದಲ್ಲಿ ಸದೃಡವಾದ ದೇಹ ತಮ್ಮದಾಗುವುದೆಂದರು. ಈ ಸಂದರ್ಭದಲ್ಲಿ ಎ ಶಾಲಾ ಹಿರಿಯ ಶಿಕ್ಷಕ ಬಿ.ಎಮ್.ಕಡೋಲಕರ ಮಾತನಾಡಿ, ವಿದ್ಯಾರ್ಥಿ ಹಂತದಿAದ ಬದುಕಿನ ಕೊನಯ ಹಂತದವರೆಗೂ ಯೋಗವನ್ನು ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ ಯೋಗದಿನದ ಆಚರಣೆಗೆ ಮಹತ್ವ ಬರುತ್ತದೆ ಎಂದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು, 7 ನೇ ವಿದ್ಯಾರ್ಥಿಗಳಿಂದ ಯೋಗದ ಮಹತ್ವ ಸಾರುವ ಗೀತೆಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.ಶಾಲೆಯ ಶಿಕ್ಷಕಿ ಶ್ರೀಮತಿ ವಿ.ಎನ್.ಯಲಿಗಾರ. ಶ್ರೀಮತಿ ಸುನಿತಾ ದಳವಾಯಿ. ಹಾಲಮ್ಮ ಹೆಚ್. ಮತ್ತು ಸರೋಜನಿ ಮಾಳವನ್ನವರ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಬಿ.ಎಮ್. ಕಡೋಲಕರ ಅವರÀ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಶಾಲಾ ಆವರಣದಲ್ಲಿ ಶಾಲಾ ಮಕ್ಕಳು ಸಾಮುಹಿಕ ಸೂರ್ಯ ನಮಸ್ಕಾರ ಹಾಗೂ 30 ಕ್ಕು ಹೆಚ್ಚು ನಿಂತು,ಕುಳಿತು, ಬೇನಿನಮೇಲೆ, ಧ್ಯಾನ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಸರಳವಾಗಿ ಸಂಭ್ರಮದಿAದ ಆಚರಿಸಲಾಯಿತು.
ಫೋಟೋ ಶಿರ್ಷಕೆ :
ಹಣ್ಣಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರರ ವಿಶ್ವ ಯೋಗ ದಿನಾವರಣೆ ಅಂಗವಾಗಿ ಮಕ್ಕಳು ವಿವಿಧ ಯೋಗಾಸನಗಳನ್ನು ಮಾಡಿದರು.
ಬೆಳಗಾವಿ :
ಯೋಗವು ದೈಹಿಕ ಸಾಮರ್ಥ್ಯ, ಮಾಂಸಖAಡ ಮತ್ತು ಮೂಳೆಗಳದೃಢತೆ ಹಾಗೂ ಹೃದಯದ ಆರೋಗ್ಯವನ್ನು ಕಾಪಾಡಲು ಸಹಾಯಕಾರಿ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಎನ್ ಜೋಳದ ಮಾತನಾಡಿದರು. ಅವರು ಭಾನುವಾರ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 12 ನೇ ವಿಶ್ವ ಯೋಗ ದಿನಾವರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು, ಪ್ರತಿಯೊಬ್ಬರು ಸದೃಡವಾದ ಮನಸ್ಸು ನಿಂದ ಬೆಳ್ಳಗೆ ಯೋಗಾಭ್ಯಾಸ ಮಾಡಿದ್ದಲ್ಲಿ ಸದೃಡವಾದ ದೇಹ ತಮ್ಮದಾಗುವುದೆಂದರು. ಈ ಸಂದರ್ಭದಲ್ಲಿ ಎ ಶಾಲಾ ಹಿರಿಯ ಶಿಕ್ಷಕ ಬಿ.ಎಮ್.ಕಡೋಲಕರ ಮಾತನಾಡಿ, ವಿದ್ಯಾರ್ಥಿ ಹಂತದಿAದ ಬದುಕಿನ ಕೊನಯ ಹಂತದವರೆಗೂ ಯೋಗವನ್ನು ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ ಯೋಗದಿನದ ಆಚರಣೆಗೆ ಮಹತ್ವ ಬರುತ್ತದೆ ಎಂದರು. ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥಿಸಿದರು, 7 ನೇ ವಿದ್ಯಾರ್ಥಿಗಳಿಂದ ಯೋಗದ ಮಹತ್ವ ಸಾರುವ ಗೀತೆಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು.ಶಾಲೆಯ ಶಿಕ್ಷಕಿ ಶ್ರೀಮತಿ ವಿ.ಎನ್.ಯಲಿಗಾರ. ಶ್ರೀಮತಿ ಸುನಿತಾ ದಳವಾಯಿ. ಹಾಲಮ್ಮ ಹೆಚ್. ಮತ್ತು ಸರೋಜನಿ ಮಾಳವನ್ನವರ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಬಿ.ಎಮ್. ಕಡೋಲಕರ ಅವರÀ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಶಿಸ್ತು ಬದ್ಧವಾಗಿ ಶಾಲಾ ಆವರಣದಲ್ಲಿ ಶಾಲಾ ಮಕ್ಕಳು ಸಾಮುಹಿಕ ಸೂರ್ಯ ನಮಸ್ಕಾರ ಹಾಗೂ 30 ಕ್ಕು ಹೆಚ್ಚು ನಿಂತು,ಕುಳಿತು, ಬೇನಿನಮೇಲೆ, ಧ್ಯಾನ ಸೇರಿದಂತೆ ವಿವಿಧ ಯೋಗಾಸನಗಳನ್ನು ಮಾಡುವುದರ ಮೂಲಕ ವಿಶ್ವ ಯೋಗ ದಿನಾಚರಣೆಯನ್ನು ಸರಳವಾಗಿ ಸಂಭ್ರಮದಿAದ ಆಚರಿಸಲಾಯಿತು.
ಫೋಟೋ ಶಿರ್ಷಕೆ :
ಹಣ್ಣಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರರ ವಿಶ್ವ ಯೋಗ ದಿನಾವರಣೆ ಅಂಗವಾಗಿ ಮಕ್ಕಳು ವಿವಿಧ ಯೋಗಾಸನಗಳನ್ನು ಮಾಡಿದರು.

ಬೈಲಹೊಂಗಲ: ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ರಾಜಕೀಯ ಜಿದ್ದಾಜಿದ್ದಿನ ಶಕ್ತಿ ಪ್ರದರ್ಶನದಿಂದ ಇಡೀ ರಾಜಧಾನಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿ ಕಡುಬಡತನದಲ್ಲೂ ವರ್ಷವಿಡೀ ಕಷ್ಟಪಟ್ಟು ಓದಿದ ಹತ್ತಾರು ಬಡ ವಿದ್ಯಾರ್ಥಿನಿಯರು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲಾಗದೆ, ಕೊನೆ ಕ್ಷಣದಲ್ಲಿ ನೀಟ್ (NEET) ಮರುಪರೀಕ್ಷೆ ಬರೆಯುವ ಮಹತ್ವದ ಅವಕಾಶವನ್ನು ಕಳೆದುಕೊಂಡು ಪರೀಕ್ಷಾ ಕೇಂದ್ರಗಳ ಮುಂದೆ ಕಣ್ಣೀರು ಹಾಕುತ್ತಿರುವುದು ಅತ್ಯಂತ ಖಂಡನೀಯ, ಈ ವಿದ್ಯಾರ್ಥಿಗಳ ಮರಗು ಕಾಂಗ್ರೆಸ್ ಪಕ್ಷಕ್ಕೆ ತಟ್ಟಲಿದೆ ಎಂದು ಬಿಜೆಪಿ ರಾಜ್ಯ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾಳೆ ಪಿ. ಎನ್. ಗಾಡ್ಗಿಲ್ & ಸನ್ಸ್ ವತಿಯಿಂದ ಚಿತ್ರಕಲ ಸ್ಪರ್ಧೆ ಚಿರಂಜೀವಿ ಮೆಥೋಡಿಸ್ಟ ಆಂಗ್ಲ ಕನ್ನಡ ಮಾಧ್ಯಮ ಪ್ರೌಢ ಶಾಲೆ ಯಾದಗಿರಿ
ಜಿಂದಾಲ್ ಸ್ಟೀಲ್ ಸಿಟಿ ರನ್ 2025 ಓಟದಲ್ಲಿ ಮಕ್ಕಳು, ಯುವಕ ಯುವತಿ,ವಯಸ್ಕರು ಭಾಗಿ 10ಕಿಲೋ ಮೀಟರ್ ಓಟದಲ್ಲಿ ಸಾಂಗ್ಲಿಯ ಚೈತನ್ಯ ರೂಪನಾರ್ ಹಾಗೂ ಬೆಂಗಳೂರಿನ ತೇಜಸ್ವಿನಿ ಪ್ರಥಮಸ್ಥಾನ