
20th June 2025
ಸವದತ್ತಿ : ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಇವರು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಪೀಠದಲ್ಲಿ ಡಾ. ಮಹೇಶ ಗಾಜಪ್ಪನವರ ಮಾರ್ಗದರ್ಶನದಲ್ಲಿ ಮಂಡಿಸಲಾದ ತಲ್ಲೂರು ರಾಯನಗೌಡರು ಸಮಗ್ರ ಅಧ್ಯಯನ ಪ್ರಬಂಧ ಕ್ಕೆ ಡಾಕ್ಟರೇಟ್ ಘೋಷಣೆ ಯಾದ ಪ್ರಯುಕ್ತ ರಾಯನಗೌಡರ ಅಳಿಯ ಶಂಕರಗೌಡ ರಾಯನಗೌಡ ಪಾಟೀಲ ಗಿರಿಜಾ ಕಲ್ಯಾಣಿ ಶಂಕರಗೌಡ ಪಾಟೀಲ.ತಲ್ಲೂರಿನ ಹಿರಿಯರಾದ ಈರಣ್ಣ ದುಂಡಪ್ಪ ಹುದ್ದಾರ. ದೀಪಕ ಬಸಲಿಂಗಯ್ಯ ತೋರಗಲ್ಲ ಮಠ. ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಅಧ್ಯಾಪಕರಾದ ಡಾ. ನಾಗರಾಜ್. ಡಾ. ಗಜಾನನ ನಾಯ್ಕ. ಡಾ. ಮಹೇಶ ಗಾಜಪ್ಪನವರ.ಮೌಖಿಕ ಮೌಲ್ಯಮಾಪನ ಕಾರ್ಯ ನಿರ್ವಹಿಸಲು ಆಗಮಿಸಿದ್ದ ಮೈಸೂರು ವಿಶ್ವವಿದ್ಯಾನಿಲಯದ ಕವಿತಾ ರೈ ಸಮ್ಮುಖದಲ್ಲಿ ವೈ ಬಿ ಕಡಕೋಳ ರನ್ನು ಸನ್ಮಾನಿಸಿ ಗೌರವಿಸಿದರು.
ಮುಂಬರುವ ದಿನಗಳಲ್ಲಿ ತಲ್ಲೂರು ರಾಯನಗೌಡರ ಕುರಿತು ವಿವಿಧ ಚಟುವಟಿಕೆಗಳನ್ನು ತಲ್ಲೂರು ಗ್ರಾಮದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಶಂಕರಗೌಡ ಪಾಟೀಲ ತಿಳಿಸಿದರು.
undefined
ಮಾದರಿಯಾದ ಚಡಚಣದ ಶತಮಾನ (೧೮೦ ವರ್ಷ) ಕಂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಗುಣಾತ್ಮಕ ಶಿಕ್ಷಣ ಸರಕಾರಿ ಶಾಲೆಗೆ ತೋರಣ.
ಗಂಡುಮೆಟ್ಟಿನ ನಾಡಿನಲ್ಲಿ ಜಾನಪದ ಕಲೆಯ ಜೊತೆಗೆ ಬಸವಣ್ಣನವರ ಆದರ್ಶಗಳನ್ನು ಪಾಲಿಸೋಣ- ಎನ್.ಎಚ್ ಕೊನರಡ್ಡಿ