13th October 2024

ಬೆಳಗಾವಿ : ಉತ್ತರ ಕರ್ನಾಟಕ ಭಾಗದ ಆರಾಧ್ಯ ದೈವ ಸವದತ್ತಿ ಯಲ್ಲಮ್ಮ ದೇವಿ ದೇಸ್ಥಾನದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಹಿನ್ನಲೆಯಲ್ಲಿ ಭಾನುವಾರ ಸವದತ್ತಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ರೇಣುಕಾ ಯಲ್ಲಮ್ಮ ದೇವಿ ದರ್ಶನ ಪಡೆದುಕೊಂಡರು.
ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಸವದತ್ತಿ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸಿದ ಸಿಎಂ ದೇವಿ ದರ್ಶನ ಪಡೆದುಕೊಂಡರು. ನಂತರ ಇವರ ನೇತೃತ್ವದಲ್ಲಿ ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ
ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಯಲಿದೆ. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಚಿವರು ಉಪಸ್ಥಿತರಿರುವರು.

ಶಿಕ್ಷಣ ಇಲಾಖೆಯ ಅಪ್ಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ರಶ್ಮಿ ವಿ ಇವರು ಹಲಗಾ ಶಾಲೆಗೆ ಭೇಟಿ..

ಎಸ್ಐಆರ್ ವಿಚಾರದಲ್ಲಿ ರಾಯರೆಡ್ಡಿಗೆ ತಿಳುವಳಿಕೆ ಕೊರತೆ- ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ಕುಮಾರ ಗುಳಗಣ್ಣ ಟಾಂಗ್- ಎಸ್ಐಆರ್ ಮೇಲ್ವಿಚಾರಣೆ ರಾಜ್ಯದ ಹೊಣೆ ಎಂಬುದು ಅರಿಯಲಿ